Urdu   /   English   /   Nawayathi

ಬೇ ನ್ಯೂಸ್

ಮಣಿಪಾಲ: ಹೆದ್ದಾರಿ ಬದಿ ಮಣ್ಣು ಕುಸಿತ; ಆತಂಕ

ಉಡುಪಿ: 22 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎಯ ಮಣಿಪಾಲ ಲಕ್ಷ್ಮೀಂದ್ರನಗರದ ಚಿತ್ರಮಂದಿರ ಎದುರಿನ ಭಾಗದಲ್ಲಿ ಸಿಂಡಿಕೇಟ್‌ ಸರ್ಕಲ್‌ನಿಂದ ಕೆಳಕ್ಕೆ ಬರುವಲ್ಲಿ ಗುಡ್ಡದ ಮಣ್ಣು ಕುಸಿದು ವಾಹನ ಚಾಲಕರಲ್ಲಿ ಆತಂಕ ಮೂಡಿದೆ. ಬುಧವಾರ ಸಂಜೆ ವೇಳೆ ಮಣ್ಣು ಕುಸಿದು ಚರಂಡಿಗೆ ಬಿದ್ದಿದೆ. ಈ ಗುಡ್ಡದಲ್ಲಿ ಮರಗಳು ಕೂಡ ಇವೆ. ಸ್ವಲ್ಪ ದೂರದಲ್ಲೇ

Read More...

ವಾಯುವಿಹಾರಕ್ಕೆ ಬರುವ ವೃದ್ಧರೇ ಇವರ ಟಾರ್ಗೆಟ್: ಇವ್ರೇನು ​ಮಾಡ್ತಿದ್ರು ಗೊತ್ತೇ?

ಬೆಂಗಳೂರು: 05 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ವಾಯುವಿಹಾರಕ್ಕೆ ಹೋಗುವ ಹಿರಿಯ ನಾಗರಿಕರನ್ನೇ ಗುರಿ ಮಾಡಿಕೊಂಡು ನಕಲಿ ಆಯುರ್ವೇದಿಕ್ ಔಷಧ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ನಾಲ್ವರು ವಂಚಕರನ್ನು ಸಿಸಿಬಿ ಪೊಲೀಸರು ಮಟ್ಟ ಹಾಕಿದ್ದಾರೆ. ನಕಲಿ ಆಯುರ್ವೇದಿಕ್ ಔಷಧಿ ಮಾರಾಟ ಮಾಡುತ್ತಿದ್ದ ವಿರೂಪಾಕ್ಷಪ್ಪ, ಸಂತೋಷ್, ದೀಪಕ್ ಹಾಗೂ ವಿನಾಯಕ ಬಂಧಿತ ಆರೋಪಿಗಳು.

Read More...

ಸೋಲಿಗರ ಸಹಾಯ: ಕೊನೆಗೂ ನರಹಂತಕ ಹುಲಿ ಜೀವಂತ ಸೆರೆ!

ಚಾಮರಾಜನಗರ: 13 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಐದು ದಿನಗಳ ನಿರಂತರ ಕಾರ್ಯಾಚರಣೆ ಕೊನೆಗೂ ಸೋಲಿಗರ ನೆರವಿನಿಂದ ಹುಲಿಯ ಆವಾಸಸ್ಥಾನವನ್ನು ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು ಹುಲಿಗೆ ಅರವಳಿಕೆ ಮದ್ದು ಚುಚ್ಚಿ ಜೀವಂತವಾಗಿ ಸೆರೆ ಹಿಡಿದಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಿಂಜಿನ ಗ್ರಾಮಸ್ಥರಲ್ಲಿ ಈ ನರಹಂತಕ ಹುಲಿ ಆತಂಕ ಮೂಡಿಸಿತ್ತು. ಹುಲಿಯನ್ನು ಸೆರೆ ಹಿಡಿಯುವ

Read More...
More
« First  <  Previous  Page 65 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا