Urdu   /   English   /   Nawayathi

ಬೇ ನ್ಯೂಸ್

ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಶಾಸಕ ಸಂಜಯ್‌ ಪಾಟೀಲ್‌

ಬೆಳಗಾವಿ: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಬಿಜೆಪಿ  ಶಾಸಕ ಸಂಜಯ್‌ ಪಾಟೀಲ್‌ ಅವರು ಮಾಡಿರುವ ಪ್ರಚೋದನಕಾರಿ ಭಾಷಣದ ವಿಡಿಯೋ ವೈರಲ್‌ ಆಗಿದ್ದು, ವಿಪಕ್ಷಗಳಿಂದ ವ್ಯಾಪಕ ಟೀಕೆಯೂ ವ್ಯಕ್ತವಾಗಿದೆ. ಸೂಳೆಬಾವಿ ಗ್ರಾಮದಲ್ಲಿ ಮತಪ್ರಚಾರದ ವೇಳೆ ಉಗ್ರ ಸ್ವರೂಪದ ಭಾಷಣ ಮಾಡಿರುವ ಶಾಸಕ ಸಂಜಯ್‌ ಪಾಟೀಲ್‌ 'ಈ ಚುನಾವಣೆ ರೋಡ್‌ ಗಟಾರ ಅಭಿವೃದ್ದಿಯ ಕುರಿತಾಗಿದ್ದಲ್ಲ. ನಿಮಗೆ ರಾಮ

Read More...

ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಮೂವರ ವಿರುದ್ಧ ದೂರು

ಬಂಟ್ವಾಳ: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ)  ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. 20ರಂದು ಬಿ.ಸಿ.ರಸ್ತೆ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಕ್ಯಾ. ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ತಮ್ಮ

Read More...

ನನಗೆ ಮರಾಠಿ ಬರಲ್ಲ ,ಕ್ಷಮಿಸಿ ..!; ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ: 28 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಡಿ ನಾಡು ಬೆಳಗಾವಿಯಲ್ಲಿ ಕಾಂಗ್ರೆಸ್‌ಗೆ ಮತ ಸೆಳೆಯಲು ಭಾಷಾ ಪ್ರೇಮ ಮೆರೆದಿದ್ದು, 'ನನಗೆ ಮರಾಠಿ ಬರಲ್ಲ, ಕ್ಷಮಿಸಿ' ಎಂದು ಬಹಿರಂಗ ಸಭೆಯಲ್ಲಿ ಹೇಳಿಕೆ ನೀಡಿ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿಪ್ಪಾಣಿ ಕಾಂಗ್ರೆಸ್‌ ಅಭ್ಯರ್ಥಿ ಕಾಕಾ ಸಾಹೇಬ ಪಾಟೀಲ್‌ ಮತ್ತು

Read More...
More
Page 1 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا