Urdu   /   English   /   Nawayathi

ಬೇ ನ್ಯೂಸ್

ಸಿಎಸ್‌‌ ರತ್ನಪ್ರಭಾ ವಿರುದ್ಧ ಭ್ರಷ್ಟಾಚಾರ ಆರೋಪ: ಎಸಿಬಿಗೆ ದೂರು

ಬೆಂಗಳೂರು: 12 ಜೂನ್ (ಫಿಕ್ರೋಖಬರ್ ಸುದ್ದಿ) ಜೂನ್‌ 31 ರಂದು ನಿವೃತ್ತಿಯಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಎಸಿಬಿಗೆ ದೂರು ಸಲ್ಲಿಸಲಾಗಿದೆ.  ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ್‌ ದೇವೇಗೌಡ ಎನ್ನುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ ಆದೇಶದಂತೆ ಉದ್ಯೋಗ

Read More...

ಬನ್ನೇರುಘಟ್ಟ: ಪ್ರೇಯಸಿ ಜೊತೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿ, ಕೈ ಸಮೇತ ದುಷ್ಕರ್ಮಿಗಳು ಪರಾರಿ!

ಬೆಂಗಳೂರು: 12 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಪ್ರೇಯಸಿಯ ಜೊತೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯೊಬ್ಬನ ಮುಂಗೈಯನ್ನು ಕತ್ತರಿಸಿ ಅದರೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದ ಬೆಟ್ಟದ ಬಳಿ ಈ ಧಾರುಣ ಘಟನೆ ನಡೆದಿದ್ದು, ಚಿತ್ರದುರ್ಗ ಮೂಲದ ರವೀಶ್ (23 ವರ್ಷ) ಕೈ ಕಳೆದುಕೊಂಡ ಪ್ರೇಮಿ. ರವೀಶ್ ಆನೇಕಲ್

Read More...

ಸಿದ್ದರಾಮಯ್ಯ ಮೇಲೆ 35,000 ಕೋಟಿ ಭ್ರಷ್ಟಾಚಾರದ ಬಾಂಬ್ ಹಾಕಿದ ಬಿಜೆಪಿ…!

ಬೆಂಗಳೂರು: 06 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2016-17ನೇ ಸಾಲಿನಲ್ಲಿ ಮಂಡಿಸಿದ್ದ ಬಜೆಟ್‍ನಲ್ಲಿ ವಿವಿಧ ಇಲಾಖೆಗಳು 35 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿರುವುದು ಮಹಾಲೇಖಪಾಲಕರ ವರದಿ ಯಲ್ಲಿ ಸಾಬೀತು ಆಗಿರುವುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ.  ನಮ್ಮದು ಪಾರದರ್ಶಕ

Read More...
More
« First  <  Previous  Page 176 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا