Urdu   /   English   /   Nawayathi

ಬೇ ನ್ಯೂಸ್

ಚಿತ್ರದುರ್ಗ: ಚಿರತೆಗೆ ಹೊಡೆದ ಜನ

ಶ್ರೀರಾಂಪುರ (ಚಿತ್ರದುರ್ಗ): 03 ಜುಲೈ 2019 (ಫಿಕ್ರೋಖಬರ್ ಸುದ್ದಿ) ದಾಳಿಂಬೆ ತೋಟಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳ ಸಮ್ಮುಖದಲ್ಲೇ ಗ್ರಾಮಸ್ಥರು ದೊಣ್ಣೆ, ಕಲ್ಲುಗಳಿಂದ ಹೊಡೆದಿರುವ ಘಟನೆ ಹೊಸದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಬುಧವಾರ ನಡೆದಿದೆ. ಅರಣ್ಯ ಇಲಾಖೆ ಬಲೆ ಹಾಕಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕುಪಿತಗೊಂಡ ಜನರು

Read More...

ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ಮೈಸೂರು: 11 ಜುಲೈ 2019 (ಫಿಕ್ರೋಖಬರ್ ಸುದ್ದಿ) ಬಾಕಿ ಹಣದ ಚೆಕ್ ನೀಡಲು ಲಂಚ ಪಡೆಯುತ್ತಿದ್ದ ಕೆ.ಎಸ್.ಆರ್.ಟಿ.ಸಿ ಡಿಪೋದ ಅಕೌಂಟೆಂಟ್ ಸೂಪರ್​ವೈಸರ್​ ಎಸಿಬಿ ಬಲೆಗೆ ಬಿದ್ದಿದ್ದಾನೆ. ಚಾಲಕರೊಬ್ಬರಿಗೆ ಬಾಕಿ ಹಣದ ಚೆಕ್ ನೀಡಲು ಲಂಚ ಪಡೆಯುತ್ತಿದ್ದ ಕೆ.ಎಸ್.ಆರ್.ಟಿ.ಸಿ.‌ ಗ್ರಾಮಾಂತರ ವಿಭಾಗದ ಡಿಪೋ ಅಕೌಂಟೆಂಟ್ ಸೂಪರ್​ವೈಸರ್​​ ಮಂಜುನಾಥ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಬಸ್ ಡ್ರೈವರ್

Read More...

ಬರ್ಗದ್ದೆ ಸೊಸೈಟಿಯಲ್ಲಿ ಅವ್ಯವಹಾರ ಶಂಕೆ

ಕುಮಟಾ: 23 ಜುಲೈ 2019 (ಫಿಕ್ರೋಖಬರ್ ಸುದ್ದಿ) ತಾಲೂಕಿನ ಬರ್ಗದ್ದೆ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ (ಸೊಸೈಟಿ)ದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಕೆಡಿಸಿಸಿ ಬ್ಯಾಂಕಿನ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದರು. ಸೊಸೈಟಿಯಲ್ಲಿ ಜಮಾಯಿಸಿದ ರೈತರು, ನಮಗೆ ಅನ್ಯಾಯವಾಗುತ್ತಿದೆ. ಬೆಳೆಸಾಲ ಮನ್ನಾ

Read More...
More
« First  <  Previous  Page 102 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا