Urdu   /   English   /   Nawayathi

ಬೇ ನ್ಯೂಸ್

ರೈಲು ವಿಳಂಬ: ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಖುಷಿಯ ಸಂಗತಿ, ಮರುಪರೀಕ್ಷೆಗೆ ರೈಲ್ವೆ ಶಿಫಾರಸು?

ಬೆಂಗಳೂರು: 06 ಮೇ (ಫಿಕ್ರೋಖಬರ್ ಸುದ್ದಿ) ಭವಿಷ್ಯದ ಕುರಿತು ನಾನಾ ಕನಸುಗಳನ್ನು ಕಟ್ಟಿಕೊಂಡು ನೀಟ್ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ರೈಲು ವಿಳಂಬವಾಗಿದ್ದರಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ವಂಚಿತರಾಗಿದ್ದು ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಶಿಫಾರಸು ಮಾಡುವುದಾಗಿ ರೇಲ್ವೆ ಇಲಾಖೆ ಅಧಿಕಾರಿಗಳು

Read More...

ಡೋಣಿ ನದಿ ಪ್ರವಾಹದಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್

ವಿಜಯಪುರ: 14 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಡೋಣಿ‌ ನದಿ ಪ್ರವಾಹ ಸೃಷ್ಟಿಸಿದ್ದು, ನದಿ ದಾಟುವ ವೇಳೆ  ಟ್ರ್ಯಾಕ್ಟರ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಟ್ರಾಕ್ಟರ್ ನಲ್ಲಿದ್ದ ಇಬ್ಬರು ಈಜಿ ದಡ ಸೇರಿದ ಘಟನೆ ಸೋಮವಾರ ಜರುಗಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಹರಿಯುವ ಡೋಣಿ

Read More...

ಸರ್ಕಾರದ ಕೋಟ್ಯಂತರ ರೂ. ಹಣ ಸ್ವಂತ ಖಾತೆಗೆ ವರ್ಗಾವಣೆ: ಅಧಿಕಾರಿಯನ್ನು ಮನೆಗೆ ಕಳಿಸಿದ್ರು ಸಚಿವ ಈಶ್ವರಪ್ಪ

ದಾವಣಗೆರೆ: 06 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಡಿಕೇರಿಯಲ್ಲಿ ಅಧಿಕಾರಿವೋರ್ವ ತನ್ನ ಖಾತೆಗೆ ಸರ್ಕಾರದ ಹಣ ವರ್ಗಾವಣೆ ಮಾಡಿಕೊಂಡಿರುವ ವಿಚಾರ ಗಮನಕ್ಕೆ ಬಂದಿದ್ದು, ಆ ಅಧಿಕಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ಹಣವನ್ನು

Read More...
More
« First  <  Previous  Page 128 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا