Urdu   /   English   /   Nawayathi

ಬೇ ನ್ಯೂಸ್

ಬಿಜೆಪಿಗೆ ಮತ ಹಾಕುವವರು ಮುಸ್ಲಿಮರೇ ಅಲ್ಲ: ಜಮೀರ್‌

ಬೆಂಗಳೂರು: 04 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೇ ಮತ ಹಾಕುವಂತೆ ಕರೆ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌, 'ಬಿಜೆಪಿಗೆ ಮತ ಹಾಕುವ ಮುಸ್ಲಿಮರು ಮುಸ್ಲಿಮರೇ ಅಲ್ಲ' ಎಂದು ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಆಲ್‌ ಇಂಡಿಯಾ ಜಮಿಯತ್‌ವುಲ್‌ ಮನ್ಸೂರ್‌ ಭಾನುವಾರ ಹಮ್ಮಿಕೊಂಡಿದ್ದ ನದಾಫ್,

Read More...

ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಮನೆ ವಸ್ತುಗಳು ಸುಟ್ಟು ಬೂದಿ

ಮುಂಡಗೋಡ: 07 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಮುಂಡಗೋಡ ತಾಲೂಕಿನ ಗುಂಜಾವತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಬೆಂಡಿಕಟ್ಟಾ ಗ್ರಾಮದಲ್ಲಿ ಮಧ್ಯ ರಾತ್ರಿ ಗಂಗು ರಾಮು ಅವರ ಮನೆಯಲ್ಲಿ ಏಕಾ ಏಕಿ ಬೆಂಕಿ ತಗುಲಿ ಹತ್ತಿ ಉರಿದು ಸುಮಾರು ಐದು ಲಕ್ಷ ರೂಪಾಯಿಯ ಸೊತ್ತು ಹಾನಿಯಾಗಿದೆ ಎನ್ನಲಾಗಿದೆ. ಮನೆಯ ಹೊರಗೆ ನಿಲ್ಲಿದಲಾಗಿದ್ದ ಬೈಕ್, ನಗದು ಹಣ, ಚಿನ್ನಾಭರಣ ಮತ್ತು ಮನೆ ಬಳಕೆಯ ಕೆಲವು

Read More...

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್!

ಮೈಸೂರು: 24 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಅಕ್ರಮ ಡಿನೋಟಿಫಿಕೇಷನ್ ಭೂತ ಕಾಡುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ 30

Read More...
More
« First  <  Previous  Page 131 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا