Urdu   /   English   /   Nawayathi

ಬೇ ನ್ಯೂಸ್

ರಾಯಚೂರು: ಮಧು ನಿಗೂಢ ಸಾವಿನ ಪ್ರಕರಣ ಆರೋಪಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ರಾಯಚೂರು: 02 ಮೇ (ಫಿಕ್ರೋಖಬರ್ ಸುದ್ದಿ) ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಿಐಡಿ ತನಿಖೆ ಮುಂದುವರಿದಿದ್ದು ಬಂಧಿತ ಆರೋಪಿ ಸುದರ್ಶನ್ ಯಾದವ್ ನನ್ನು ಇಂದು(ಗುರುವಾರ)  ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ ಆರೊಪಿಯನ್ನು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಆರೋಪಿಯ ಐದು

Read More...

ನೀರಿಲ್ಲದೆ ಎಂಸಿಎಫ್ ಶಟ್‌ಡೌನ್

ಮಂಗಳೂರು: 14 ಮೇ (ಫಿಕ್ರೋಖಬರ್ ಸುದ್ದಿ) ನೀರಿನ ಕೊರತೆಯಿಂದ ಕಂಗೆಟ್ಟಿರುವ ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಎಂಸಿಎಫ್ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ಮುಂದಾಗಿದೆ. ವಾರ್ಷಿಕ ನಿರ್ವಹಣೆಗಾಗಿ ಮಾರ್ಚ್‌ನಿಂದ ಸುಮಾರು 40 ದಿನಗಳ ಕಾಲ ಶಟ್‌ಡೌನ್ ಆಗಿದ್ದ ಮಂಗಳೂರು ಕೆಮಿಕಲ್ ಫರ್ಟಿಲೈಸರ್ ಕಂಪನಿ ಒಂದೇ ತಿಂಗಳಲ್ಲಿ ಮತ್ತೆ ನೀರಿಲ್ಲದ ಕಾರಣದಿಂದ

Read More...

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ

ಬೆಂಗಳೂರು: 30 ಮೇ 2019 (ಫಿಕ್ರೋಖಬರ್ ಸುದ್ದಿ) ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ. ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ,

Read More...
More
« First  <  Previous  Page 143 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا