Urdu   /   English   /   Nawayathi

ಬೇ ನ್ಯೂಸ್

ಮಂಗಳೂರು | ಲಕ್ಷದ್ವೀಪದಿಂದ ಬಂದ ಕಾರ್ಮಿಕರು

ಮಂಗಳೂರು: 30 ಮೇ 2020 (ಫಿಕ್ರೋಖಬರ್ ಸುದ್ದಿ) ಲಾಕ್‌ಡೌನ್ ಪರಿಣಾಮ ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಕಾರ್ಮಿಕರನ್ನು ಹೊತ್ತುತಂದ ನೌಕೆ ಗುರುವಾರ ಇಲ್ಲಿನ ಬಂದರು ಜೆಟ್ಟಿಗೆ ಬಂದಿಳಿಯಿತು. ದಕ್ಷಿಣ ಕನ್ನಡ ಜಿಲ್ಲೆಯ 19 ಮಂದಿ ವಿವಿಧ ಉದ್ಯೋಗಗಳನ್ನು ಅರಸಿ ಲಕ್ಷದೀಪಕ್ಕೆ ಈ ಹಿಂದೆ ತೆರಳಿದ್ದು, ಲಾಕ್‌ಡೌನ್ ಕಾರಣ ಬಾಕಿಯಾಗಿದ್ದರು. ಅವರನ್ನು ಕರೆತರಲು ಸರ್ಕಾರ ಈ ವಿಶೇಷ ನೌಕೆಯ

Read More...

4 ಕೋಟಿ ವಂಚನೆ: ದೂರು ಕೊಟ್ಟ ದ್ರಾವಿಡ್

ಬೆಂಗಳೂರು: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ‘ವಿಕ್ರಮ್ ಇನ್‌ವೆಸ್ಟ್‌ಮೆಂಟ್’ ಕಂಪನಿಯಿಂದ ತಮಗೆ ₹ 4 ಕೋಟಿ ವಂಚನೆಯಾಗಿದೆ ಎಂದು ಕ್ರಿಕೆಟಿಗ ರಾಹುಲ್ ದ್ರಾವಿಡ್  ಸದಾಶಿವನಗರ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಠಾಣೆಗೆ ಹಾಜರಾಗಿದ್ದ ದ್ರಾವಿಡ್, ‘ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಕಂಪನಿ ಆಡಳಿತ ಮಂಡಳಿ

Read More...

ಏ.8ರಂದು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಮಿಂಚಿನ ನೋಂದಣಿ ಅಭಿಯಾನ

ಬೆಂಗಳೂರು: 02 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಚುನಾವಣಾ ಆಯೋಗವು ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಂಡಿದೆ. ಇದೇ 8 ರಂದು ಎಲ್ಲಾ ಮತಗಟ್ಟೆಗಳಲ್ಲೂ ಅಭಿಯಾನ ನಡೆಯಲಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದರು.  ಪ್ರ, ವಾ

Read More...
More
« First  <  Previous  Page 155 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا