Urdu   /   English   /   Nawayathi

ಬೇ ನ್ಯೂಸ್

ಜೆಡಿಎಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ಆಫರ್!ಎಚ್ ಡಿಕೆ ಆರೋಪ

ಬೆಂಗಳೂರು: ಮೇ 16 (ಫಿಕ್ರೋಖಬರ್ ಸುದ್ದಿ) ಬಿಜೆಪಿ ಪಕ್ಷದವರು ಜೆಡಿಎಸ್ ಪಕ್ಷದ ಶಾಸಕರಿಗೆ ನೂರು ಕೋಟಿ ರೂಪಾಯಿ ಹಾಗೂ ಕ್ಯಾಬಿನೆಟ್ ದರ್ಜೆ ಸ್ಥಾನ ಕೊಡುವ ಆಫರ್ ಕೊಟ್ಟಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು

Read More...

ಕಲ್ಬುರ್ಗಿ ಕೇಸಿನ ಕಾಕಾ-ಗೌರಿ ಕೇಸಿನ ದಾದಾ ಒಬ್ಬನೇ !

ಬೆಂಗಳೂರು: 18 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಇದುವರೆಗೂ ಭೂಗತನಾಗಿರುವ ದಾದಾ ಮತ್ತು ಎಂ.ಎಂ.ಕಲ್ಬುರ್ಗಿ ಹತ್ಯೆಯ ತನಿಖೆ ವೇಳೆ ಕೇಳಿ ಬಂದಿದ್ದ ಕಾಕಾ ಹೆಸರಿನ ವ್ಯಕ್ತಿ ಒಬ್ಬನೇ ಆಗಿರುವ ಸಾಧ್ಯತೆಗಳಿವೆ ಎಂದು ಎಸ್‌ಐಟಿ ಅನುಮಾನಿಸಿದೆ. ಇದುವರೆಗೂ ಬಂಧಿತರಾಗಿರುವ ಎಲ್ಲಾ 12 ಆರೋಪಿಗಳನ್ನು ಕೂಲಂಕಷ ವಿಚಾರಣೆಗೆ ಒಳಪಡಿಸಿದ ನಂತರ

Read More...

ಭಟ್ಕಳದಲ್ಲಿ ಐದು ದಿನಗಳ ಮಾಧ್ಯಮ ಕಾರ್ಯಾಗಾರದ ಉದ್ಘಾಟನೆ

ಭಟ್ಕಳ: 13 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಭಟ್ಕಳದ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಮಂಗಳೂರು ಮಾಧ್ಯಮ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಐದು ದಿನಗಳ ಪತ್ರಿಕೋದ್ಯಮದ ಕಾರ್ಯಾಗಾರದ ಉದ್ಘಾಟನೆ ಶನಿವಾರದಂದು ನಡೆಸಿತು. ಉದ್ಘಾಟನೆಯ ವೇಳೆ ತುಮಕೂರಿನ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸಿಬಂಥಿ ಪದ್ಮನಾಭ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಧ್ಯಮಗಳ

Read More...
More
« First  <  Previous  Page 156 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا