Urdu   /   English   /   Nawayathi

ಬೇ ನ್ಯೂಸ್

ಪಾಸ್‌ಪೋರ್ಟ್‌: ಪೊಲೀಸ್‌ ಪರಿಶೀಲನೆ ಬೇಕಿಲ್ಲ

ಬೆಂಗಳೂರು: 05 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಸಾರ್ವಜನಿಕರಿಗೆ ತ್ವರಿತವಾಗಿ ಪಾಸ್‌ಪೋರ್ಟ್‌ ಒದಗಿಸುವ ಉದ್ದೇಶದಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪೊಲೀಸ್ ಪರಿಶೀಲನೆ ಪ್ರಕ್ರಿಯೆ ಕೈಬಿಡಲು ತೀರ್ಮಾಸಿದೆ.‌ ಪರಿಶೀಲನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವಾಲಯಕ್ಕೆ ದೂರು ನೀಡಿದ್ದ ಹಲವರು, ‘ಪೊಲೀಸರು ತ್ವರಿತವಾಗಿ ಪರಿಶೀಲನೆ ನಡೆಸುತ್ತಿಲ್ಲ. ಇದರಿಂದ

Read More...

ಕರ್ನಾಟಕದ ಮತದಾರರ ಮನಗೆಲ್ಲಲು ದಂಡೆತ್ತಿ ಬಂದ ದೆಹಲಿ ನಾಯಕರು..!

ಬೆಂಗಳೂರು: 08 ಮೇ (ಫಿಕ್ರೋಖಬರ್ ಸುದ್ದಿ) ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೇವಲ ಎರಡು ದಿನ ಬಾಕಿ ಇದೆ. ಪ್ರಚಾರದ ಅಬ್ಬರ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಘಟಾನುಘಟಿಗಳು ಅಬ್ಬರದ ಪ್ರಚಾರ

Read More...

ನಾಳೆಯೇ ಬಿಜೆಪಿ ಸರ್ಕಾರ ರಚನೆ ಖಚಿತ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮೇ 16 (ಫಿಕ್ರೋಖಬರ್ ಸುದ್ದಿ) ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸರ್ಕಾರ ರಚಿಸಲು ಕಸರತ್ತು ನಡೆಯುತ್ತಿದ್ದರೆ, ಮತ್ತೊಂದೆಡೆ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಹೊರಟ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ

Read More...
More
« First  <  Previous  Page 163 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا