Urdu   /   English   /   Nawayathi

ಬೇ ನ್ಯೂಸ್

ಸ್ಟೇಟ್‌ಬ್ಯಾಂಕ್‌ನಿಂದ ಬಸ್‌ ನಿಲ್ದಾಣ ಸ್ಥಳಾಂತರಕ್ಕೆ ಆಗ್ರಹ

ಮಹಾನಗರ: 22 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ನಗರದ ಹೃದಯಭಾಗವಾದ ಸ್ಟೇಟ್‌ಬ್ಯಾಂಕ್‌ನಿಂದ ಸರ್ವಿಸ್‌ ಹಾಗೂ ಸಿಟಿ ಬಸ್‌ ನಿಲ್ದಾಣಗಳನ್ನು ಹೊರಗೆ ಸ್ಥಳಾಂತರ ಮಾಡಿದರೆ ಟ್ರಾಫಿಕ್‌, ಫುಟ್‌ಪಾತ್‌, ಪಾರ್ಕಿಂಗ್‌ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯ ಎಂದು  ಸದಾಶಿವ ಎಂಬವರು ಸಲಹೆ ನೀಡಿದರು. ನಗರದ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ನಡೆದ ಫೋನ್‌-ಇನ್‌

Read More...

ಜೆಡಿಎಸ್ ಮುಖಂಡನ ಹಂತಕರನ್ನು 'ಶೂಟೌಟ್ ಮಾಡಿ' ಎಂದಿದ್ದಕ್ಕೆ ಸಿಎಂ ಕೊಟ್ಟ ಸ್ಪಷ್ಟನೆ ಹೀಗಿತ್ತು!

ಬೆಂಗಳೂರು: 25 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಇಂದು ಹಾಡುಹಗಲೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಹತ್ಯೆಯ ಆರೋಪಿಗಳನ್ನು "ಶೂಟೋಉಟ್ ಮಾಡಿ, ತೊಂದರೆ ಇಲ್ಲ" ಎಂದು ಪೋಲೀಸರಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದದ್ದು ಈಗ

Read More...

2018 ಹಿನ್ನೋಟ: ದೇಶವನ್ನೇ ಬೆಚ್ಚಿ ಬೀಳಿಸಿದ 'ಮಾರ್ಯಾದಾ ಹತ್ಯೆಗಳು'

ಬೆಂಗಳೂರು: 29 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಪ್ರೀತಿಗೆ ಕಣ್ಣಿಲ್ಲ ಅಂತಾರೆ. ಕೆಲವರು ಹರೆಯದಲ್ಲಿ ಪ್ರೀತಿಯ ಆಕರ್ಷಣೆಗೆ  ಬಿದ್ದು, ಜಾತಿ, ಮತ, ಅಂತಸ್ತು ಎಲ್ಲಾ ಅಡೆತಡೆಗಳನ್ನು ಮೀರಿ ಸುಖವಾಗಿ ಬದುಕಬೇಕೆಂಬುದು  ಮದುವೆಯಾಗುತ್ತಾರೆ. ಆದರೆ, ಅವರು ಸುಖವಾಗಿ ಬದುಕು ಸಾಗಿಸಲು ಅವರ ಕುಟುಂಬದವರೇ ಬಿಡುವುದಿಲ್ಲ. ಮಾರ್ಯಾದೆ ಹೆಸರಿನಲ್ಲಿ ಅಮಾನುಷವಾಗಿ ಹತ್ಯೆ ಮಾಡುತ್ತಾರೆ. ಇಂತಹ

Read More...
More
« First  <  Previous  Page 166 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا