Urdu   /   English   /   Nawayathi

ಬೇ ನ್ಯೂಸ್

ಶಿವಮೊಗ್ಗದಲ್ಲಿ ಮೈತ್ರಿಕೂಟಕ್ಕೆ ಆನೆಬಲ ತಂದ ಡಿಕೆಶಿ !

ಶಿವಮೊಗ್ಗ: 21 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಶಿವಮೊಗ್ಗ ಲೋಕಸಭಾ ಅಖಾಡಕ್ಕೆ “ಡಿಕೆ ಬ್ರದರ್‘ ಕಾಲಿಟ್ಟಿದ್ದು ಮತ್ತೂಮ್ಮೆ “ಟ್ರಬಲ್‌ ಶೂಟರ್’ ಎನ್ನುವುದನ್ನು ನಿರೂಪಿಸಿದ್ದಾರೆ. ಹೊಂದಾಣಿಕೆ ಕೊರತೆಯಿಂದ ಪ್ರಚಾರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ಮೈತ್ರಿಕೂಟಕ್ಕೆ ಡಿ.ಕೆ.ಶಿವಕುಮಾರ್‌ ಆಗಮನ ಆನೆ ಬಲ ನೀಡಿದೆ. ತೀರ್ಥಹಳ್ಳಿ ಹಾಗೂ ಭದ್ರಾವತಿಯಲ್ಲಿ ಸಾಂಪ್ರದಾಯಿಕ

Read More...

ಕರಾವಳಿಯ ಚಿರಾಪುಂಜಿಯಲ್ಲೇ ನೀರಿಗೆ ಬರ!

ಭಟ್ಕಳ: 04 ಮೇ (ಫಿಕ್ರೋಖಬರ್ ಸುದ್ದಿ) ಬಿಸಿಲ ಬೇಗೆಗೆ ಧರೆ ಹತ್ತಿ ಉರಿಯುತ್ತಿದೆ. ಕರಾವಳಿಯ ಚಿರಾಪುಂಜಿ ಎಂದೇ ಗುರುತಿಸಲಾಗುವ ಭಟ್ಕಳದಲ್ಲಿ ನೀರಿನ ಸೆಲೆ ಇಲ್ಲದಾಗಿದೆ. ಸುತ್ತ ನೀರಿದ್ದರೂ ಕುಡಿಯುವ ಜೀವಜಲಕ್ಕೆ ಜನರು ತೊಂದರೆ ಅನುಭವಿಸುವಂತಾಗಿದೆ. ಜತೆಗೆ, ಜಾನುವಾರುಗಳನ್ನು ಸಾಕುವುದೇ ಹರಸಾಹಸವಾಗಿದೆ. ನಗರದ ವಿ.ವಿ. ರಸ್ತೆ, ಮುಟ್ಟಳ್ಳಿ ಬೈಪಾಸ್, ಹೊಂಡದಕೇರಿ, ನೆಹರು ರಸ್ತೆ, ಆಸರಕೇರಿ,

Read More...

ಗ್ರಾಮೀಣ ಭಾಗದ ಹಕ್ಕಿಗಳು ವಲಸೆ

ಉಳ್ಳಾಲ: 23 ಮೇ 2019 (ಫಿಕ್ರೋಖಬರ್ ಸುದ್ದಿ) ಈ ವರ್ಷ ಬೇಸಿಗೆಯ ಬಿಸಿ ಮನುಷ್ಯರಿಗೆ ಮಾತ್ರವಲ್ಲ, ಹಕ್ಕಿಗಳಿಗೂ ತಟ್ಟಿದೆ. ಸೂರ್ಯೋದಯಕ್ಕೆ ಮುನ್ನವೇ ಜನರಿಗೆ ಮುದ ನೀಡುತ್ತಿದ್ದ ಹಕ್ಕಿಗಳ ಕಲರವ ಈ ವರ್ಷ ಮಾಯವಾಗಿವೆ. ನಗರ ಪ್ರದೇಶಗಳಲ್ಲಿ ಹಕ್ಕಿಗಳಿಗೆ ನೀರು, ಆಹಾರ ನೀಡುವ ನಿಟ್ಟಿನಲ್ಲಿ ಪರಿಸರ ಪ್ರೇಮಿಗಳು ವರ್ಷಂಪ್ರತಿ ವಿವಿಧ ರೀತಿಯಲ್ಲಿ ವ್ಯವಸ್ಥೆ ಮಾಡುತ್ತಾ ಬಂದಿದ್ದಾರೆ. ಆದರೆ ಗ್ರಾಮೀಣ

Read More...
More
« First  <  Previous  Page 198 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا