Urdu   /   English   /   Nawayathi

ಬೇ ನ್ಯೂಸ್

ಬೆಳಗಾವಿ: ಕತ್ತು ಸೀಳಿ ಪೆಟ್ರೋಲ್ ಬಂಕ್​ನ ಕಾರ್ಮಿಕರಿಬ್ಬರ ಭೀಕರ ಹತ್ಯೆ

ಬೆಳಗಾವಿ: 16 ಮೇ (ಫಿಕ್ರೋಖಬರ್ ಸುದ್ದಿ) ಪೆಟ್ರೋಲ್ ಬಂಕ್ ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರನ್ನು ಇಂದು ಬೆಳಗ್ಗೆ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಕಿತ್ತೂರಿನ ಶಿವ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ. ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಧಾರವಾಡ-ಕಿತ್ತೂರು ಹಾಗೂ ಪುಣೆ-ಬೆಂಗಳೂರು ರಾಷ್ಟ್ರೀಯ

Read More...

ಸಾಗರ ಬಳಿ ಭೀಕರ ಅಪಘಾತ: ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: 16 ಜೂನ್ 2019 (ಫಿಕ್ರೋಖಬರ್ ಸುದ್ದಿ) ಲಾರಿ ಮತ್ತು ಬೈಕ್​ ನಡುವೆ ಡಿಕ್ಕಿ‌ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಮರಸ ಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಹನುಮಂತ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರಾಗಿದ್ದು, ಇವರ ಜೊತೆಗಿದ್ದ ಸ್ನೇಹಿತ ಮಂಜುನಾಥ್ ಸಹ ಮೃತಪಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿನ ಪೊಲೀಸ್ ಇಲಾಖೆಯಲ್ಲಿ

Read More...

ಸಿಎಂ ಸ್ಥಾನಕ್ಕೆ ಹೆಚ್​ಡಿಕೆ ರಾಜೀನಾಮೆ ಕೊಡುವುದೇ ಸೂಕ್ತ: ಹೊರಟ್ಟಿ

ಬೆಳಗಾವಿ: 07 ಜುಲೈ 2019 (ಫಿಕ್ರೋಖಬರ್ ಸುದ್ದಿ) ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅಷ್ಟೂ ಅತೃಪ್ತ ಶಾಸಕರ ರಾಜೀನಾಮೆಯನ್ನು ತಕ್ಷಣವೇ ಸ್ಪೀಕರ್ ‌ರಮೇಶಕುಮಾರ್ ಅಂಗೀಕರಿಸಬೇಕು. ಮತ್ತು ಕುಮಾರಸ್ವಾಮಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದೇ ಸೂಕ್ತವೆಮದು ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೈತ್ರಿ

Read More...
More
« First  <  Previous  Page 52 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا