Urdu   /   English   /   Nawayathi

ಬೇ ನ್ಯೂಸ್

ಬೆಂಗಳೂರು: 58 ಮಂದಿಯನ್ನ ಕ್ವಾರಂಟೈನ್​​ಗೆ ಕರೆದೊಯ್ಯುವಾಗ ಬ್ಯಾರಿಕೇಡ್​ ತಳ್ಳಿ ಗಲಾಟೆ!

ಬೆಂಗಳೂರು: 19 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಸೀಲ್​​​ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರಂಟೈನ್​ ಮಾಡಲು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಕೆಲವರು ಆರೋಗ್ಯಾಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ಬೈದು, ಬ್ಯಾರಿಕೇಡ್ ತಳ್ಳಿ ಗದ್ದಲ

Read More...

ಉಡುಪಿ: ನಿಪ್ಪಾಣಿ ಗಡಿಯಲ್ಲಿ ಸಿಲುಕಿದ 31 ಪ್ರಯಾಣಿಕರಿಗೆ ಜಿಲ್ಲೆಗೆ ಬರಲು ಮುಖ್ಯಮಂತ್ರಿ ಗ್ರೀನ್ ಸಿಗ್ನಲ್

ಉಡುಪಿ: 20 ಮೇ 2020 (ಫಿಕ್ರೋಖಬರ್ ಸುದ್ದಿ) ನಿಪ್ಪಾಣಿ ಗಡಿಯಲ್ಲಿ ಕಳೆದ ಎರಡು ದಿನಗಳಿಂದ ಉಡುಪಿಗೆ ಬರಲು ಆಗದೇ ಅತಂತ್ರ ಸ್ಥಿತಿಯಲ್ಲಿದ್ದ 31 ಜನರನ್ನು ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಡುಪಿಗೆ ಕರೆತರಲು ಗ್ರೀನ್ ಸಿಗ್ನನಲ್ ನೀಡಿದ್ದಾರೆ. ಬೆಳಗಾವಿಯ ನಿಪ್ಪಾಣಿಯಲ್ಲಿ ಅತಂತ್ರ ಸ್ಥಿತಿಯಲ್ಲಿ ಕಾಯುತ್ತಾ ನಿಂತಿರುವ ಗರ್ಭಿಣಿ ಮಹಿಳೆಯರು,

Read More...

ಅಪರಿಚಿತ ಶವದ ಗುರುತು ಪತ್ತೆ: ಕುಟುಂಬಸ್ಥರಿಗೆ ಹಸ್ತಾಂತರ

ಮಂಗಳೂರು: 17 ಜೂನ್ 2020 (ಫಿಕ್ರೋಖಬರ್ ಸುದ್ದಿ) ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿಯ ಕುಟುಂಬಸ್ಥರನ್ನು ಪೊಲೀಸರು ಪತ್ತೆ ಮಾಡಿ, ಮೃತದೇಹವನ್ನು ಹಸ್ತಾಂತರ ಮಾಡಿದ್ದಾರೆ. ಬೆಂಗಳೂರಿನ ಯಲಹಂಕ ನಿವಾಸಿ ಈಶ್ವರ ಅವರ ಪುತ್ರ ಮೋಹನ್ ಕುಮಾರ್ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ರಾಷ್ಟ್ರೀಯ ಹೆದ್ದಾರಿಯ ಮಾಣಿ ಕಡೆಗೆ ಬಂದು

Read More...
More
« First  <  Previous  Page 53 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا