Urdu   /   English   /   Nawayathi

ಬೇ ನ್ಯೂಸ್

ಜಾಮೀಯ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಆರೋಪ.. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಕಲಬುರಗಿ/ದಾವಣಗೆರೆ: 17 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಜಾಮೀಯ ಮತ್ತು ಅಲಿಘರ್ ಮುಸ್ಲಿಂ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹೋದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

Read More...

ಮಂಗಳೂರು ಪೊಲೀಸರಿಗೆ 10 ಲಕ್ಷ ಬಹುಮಾನ ಆದೇಶ ಪತ್ರ ಅಸಲಿ ಅಲ್ವಂತೆ: ಪಿ.ಎಸ್ ಹರ್ಷ ಸ್ಪಷ್ಟನೆ

ಮಂಗಳೂರು: 26 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಂಗಳೂರು ಹಿಂಸಾಚಾರದ ವೇಳೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ 10 ಲಕ್ಷ ರೂ. ಬಹುಮಾನ ಎಂಬ ನಕಲಿ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನೈಜ ದಾಖಲೆಯಲ್ಲ, ನಕಲಿ ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ ಪಿ.ಎಸ್ ಹರ್ಷ ಸ್ಪಷ್ಟಪಡಿಸಿದ್ದಾರೆ. ಮಂಗಳೂರು ಪೊಲೀಸರಿಗೆ 10 ಲಕ್ಷ ಬಹುಮಾನ ಘೋಷಣೆ ನೈಜ ದಾಖಲೆಯಲ್ಲ:

Read More...

ಕೊಪ್ಪಳ, ಕಲಬುರಗಿಯಲ್ಲಿ ಕಾರ್ಮಿಕರ ಪ್ರತಿಭಟನೆ: ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಿ ದಾಂಧಲೆ

ಕಲಬುರಗಿ: 08 ಜನುವರಿ 2020 (ಫಿಕ್ರೋಖಬರ್ ಸುದ್ದಿ) ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಸಿಎಎ, ಎನ್ಆರ್​ಸಿ ವಿಷಯ ಸಹ ಪ್ರತಿಧ್ವನಿಸಿತು. ಜಾಥಾ ವೇಳೆ ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಿ ಗಲಾಟೆ ನಡೆಸಿದರು. ಕೊಪ್ಪಳದಲ್ಲಿ ಭಾರತ ಬಂದ್​ಗೆ ಬೆಂಬಲಿಸಿದ

Read More...
More
« First  <  Previous  Page 66 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا