Urdu   /   English   /   Nawayathi

ಬೇ ನ್ಯೂಸ್

ವಿದೇಶಗಳಿಂದ ಕರ್ನಾಟಕಕ್ಕೆ ಬರಬೇಕೆ?: ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು!

ಬೆಂಗಳೂರು: 06 ಮೇ 2020 (ಫಿಕ್ರೋಖಬರ್ ಸುದ್ದಿ) ಇದೇ ಮೇ8ರಿಂದ ವಿವಿಧ ದೇಶಗಳಿಂದ ಕರ್ನಾಟಕಕ್ಕೆ ಹಿಂತಿರುಗಲು ಬಯಸುತ್ತಿರುವ ನಾಗರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಮಾರು 20 ಪುಟಗಳ ವಿಸ್ತ್ರೃತ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್ ಒಪಿ)ಯನ್ನು ಸೂಚಿಸಿದೆ. ಕೊರೋನಾ ವೈರಸ್ ನಡುವೆ ವಿವಿಧ ದೇಶಗಳಿಂದ ರಾಜ್ಯಕ್ಕೆ ಹಿಂತಿರುಗಲು ಬಯಸುತ್ತಿರುವ 4.408 ಪ್ರವಾಸಿಗರು, 3,074

Read More...

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದ ಕರ್ನಾಟಕ ಕಂಪ್ಲೀಟ್ ಲಾಕ್..!?

ಬೆಂಗಳೂರು: 28 ಜೂನ್ 2020 (ಫಿಕ್ರೋಖಬರ್ ಸುದ್ದಿ) ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರೀಕ್ಷೆಗೂ ಮೀರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದ ನಂತರ ಲಾಕ್‍ಡೌನ್ ಮತ್ತಷ್ಟು ಕಠಿಣಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಿನ್ನೆ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು ದೃಢಪಟ್ಟ ಕಾರಣ ಜೂನ್ 5ರ ನಂತರ ಲಾಕ್‍ಡೌನ್ ಮತ್ತಷ್ಟು

Read More...

ಚಾಕುವಿನಿಂದ ಇರಿತ

ರಾಮನಗರ: 03 ಜನುವರಿ  (ಫಿಕ್ರೋಖಬರ್ ಸುದ್ದಿ) ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಪ್ಯಾರ ಮೆಡಿಕಲ್ ವಿದ್ಯಾರ್ಥಿಯೊಬ್ಬ ಸಹಪಾಠಿಯನ್ನೇ ಚಾಕುವಿನಿಂದ ಮೂರು ಕಡೆ ಇರಿದು ಗಾಯಗೊಳಿಸಿದ್ದಾನೆ. ಬೆಳಿಗ್ಗೆ 10ರ ಸುಮಾರಿಗೆ ಮಕ್ಕಳ ವಿಭಾಗದ ಕೊಠಡಿಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿನ ರೋಗಿಗಳು , ಅವರ ಸಂಬಂಧಿಕರು ಹಾಗೂ ಅಲ್ಲಿನ ಸಿಬ್ಬಂದಿ ಬೆಚ್ಚಿ ಬಿದ್ದರು.

Read More...
More
« First  <  Previous  Page 67 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا