Urdu   /   English   /   Nawayathi

ಬೇ ನ್ಯೂಸ್

ಮಣ್‌ಮುಕ್ಕ ಹಾವು ಮಾರುತ್ತಿದ್ದ ಮೂವರು ಖದೀಮರ ಬಂಧನ

ಚಿಕ್ಕೋಡಿ: 29 ಮೇ 2019 (ಫಿಕ್ರೋಖಬರ್ ಸುದ್ದಿ) ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜತ್ತ ರಸ್ತೆಯಲ್ಲಿ ಮಣ್ಣುಮುಕ್ಕ (ಎರಡು ತಲೆ) ಹಾವು ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಹಾವನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಭರಮಖೋಡಿಯ ಶಕೀಲ ಬೆಳ್ಳಂಕಿ (26), ರಾವಸಾಬ ಜಾಧವ (31) ಹಾಗೂ ಅಥಣಿ ಪಟ್ಟಣದ ನಿವಾಸಿ ಶಮೀವುಲ್ಲಾ ಪಕಾಲಿ (26) ಬಂಧಿತರು.

Read More...

ಚಾಮರಾಜನಗರ: ಅಪಘಾತದಲ್ಲಿ ಪೋಷಕರ ಸಾವು, ಅದೃಷ್ಠವಶಾತ್ ಬದುಕುಳಿದ ಬಾಲಕನ ಆಕ್ರಂದನ!

ಚಾಮರಾಜನಗರ: 20 ಜೂನ್ 2019 (ಫಿಕ್ರೋಖಬರ್ ಸುದ್ದಿ) ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆತ್ತವರು ಮೃತಪಟ್ಟಿದ್ದು ಅದೃಷ್ಠವಶಾತ್ ಬದುಕುಳಿದ ಮಗು ಮೃತ ತಂದೆ ಮುಂದೆ ಕುಳಿತು ಎದ್ದೇಳು ಅಪ್ಪಾ ಎಂದು ಕೂಗುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ. ನಂಜನಗೂಡಿನಲ್ಲಿ ಸಂಬಂಧಿಕರ ಮದುವೆಗೆಂದು ಚಾಮರಾಜನಗರ ತಾಲೂಕಿನ ಕಾಗಲವಾಡಿ ಗ್ರಾಮದ ಮಾದೇಶ್ ಮತ್ತು ಮಣಿ ತಮ್ಮ

Read More...

ಗೋವು ಕಳ್ಳತನ ಮಾಡಲು ಹೋಗಿ ಗೋವಿನಿಂದಲೇ ದುರಂತ ಸಾವಿಗೀಡಾದ ಕಳ್ಳ!

ಹಾಸನ: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ಗೋವು ಕಳ್ಳತನ ಮಾಡಲು ಹೋಗಿ ವ್ಯಕ್ತಿಯೋರ್ವ ಗೋವಿನಿಂದಲೇ ಸಾವಿಗೀಡಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ. ಮೃತ ಗೋವಿಂದಪ್ಪ ತೋಟದ ಮನೆಯಲ್ಲಿದ್ದ ಹಸುವನ್ನು ಕಳ್ಳತನ ಮಾಡಿ ಸುಮಾರು ಎರಡು ಕಿ.ಮೀ. ದೂರ ಸಾಗಿಸಿದ್ದ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಗೋವಿನ ಕಾಲನ್ನು ಕಟ್ಟಲು ಮುಂದಾದಾಗ ಆತನ

Read More...
More
« First  <  Previous  Page 84 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا