Urdu   /   English   /   Nawayathi

ದೇಶ

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಶರಣಾದ ಶರವಣ ಭವನ ಮಾಲೀಕ

ನವದೆಹಲಿ: 09 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ಕೊನೆಗೂ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ರಾಜಗೋಪಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ಅಪರಾಧಿ ಸೆಷನ್ಸ್ ಕೋರ್ಟ್

Read More...

ರೈಲ್ವೆಯ ಡಿಸ್ಕೌಂಟ್​ ಟಿಕೆಟ್ ಬಗ್ಗೆ ಮಹತ್ವದ ನಡೆ ಘೋಷಿಸಿದ ಗೋಯಲ್

ನವದೆಹಲಿ: 25 ಜುಲೈ 2019 (ಫಿಕ್ರೋಖಬರ್ ಸುದ್ದಿ) ಪ್ರಯಾಣಿಕರ ಸಾಂದ್ರತೆಗೆ ತಕ್ಕಂತೆ ರಾಜಧಾನಿ ಎಕ್ಸ್​ಪ್ರೆಸ್ ಸೇರಿದಂತೆ ಕೆಲವು ಪ್ರಮುಖ ರೈಲುಗಳ ಫ್ಲೆಕ್ಸಿ (ಸಂದರ್ಭಾನುಸಾರ) ದರ ನೀತಿಯಲ್ಲಿ ಯಾವುದೇ ಬದಲಾವಣೆ ತರುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟನೆ ನೀಡಿದೆ. ಲೋಕಸಭೆಯಲ್ಲಿ ರೈಲ್ವೆ ಟಿಕೆಟ್​ ದರ ಏರಿಕೆಯ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ರೈಲ್ವೆ ಸಚಿವ ಪಿಯೂಷ್ ಗೋಯಲ್​,

Read More...

ಐಎಸ್​ಐನಿಂದ ಬಜರಂಗದಳ ಹಾಗೂ ಬಿಜೆಪಿ ಹಣ ಪಡೆಯುತ್ತಿವೆ: ದಿಗ್ವಿಜಯ್​​​ ಸಿಂಗ್​​​​​ ವಿವಾದಿತ ಹೇಳಿಕೆ

ನವದೆಹಲಿ: 01 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಬಜರಂಗದಳ ಹಾಗೂ ಬಿಜೆಪಿ ಐಎಸ್​ಐನಿಂದ ಹಣ ಪಡೆಯುತ್ತಿದ್ದು, ದೇಶದ ಪ್ರಜ್ಞಾವಂತರು ಈ ಚಚಟುವಟಿಕೆ ಮೇಲೆ ಹೆಚ್ಚಿನ ಗಮನಹರಿಸಬೇಕು ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್​​ ಸಿಂಗ್ ವಿವಾದಿತ ಹೇಳಿಕೆ ನೀಡಿದ್ದಾರೆ. ಇನ್ನು ಮುಂದುವರಿದು ಮಾತನಾಡಿರುವ ಅವರು, ಮುಸ್ಲಿಂಮೇತರರು ಐಎಸ್​​ಐನಲ್ಲಿ

Read More...
More
« First  <  Previous  Page 134 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا