Urdu   /   English   /   Nawayathi

ದೇಶ

ಹಿಂಸಾಚಾರ: ಡಿಸಿಎಂ ಮನೆಗೆ ಬೆಂಕಿ, ಪೊಲೀಸರ ಗುಂಡಿಗೆ ಯುವಕ ಬಲಿ

ಇಟಾನಗರ: 24 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಅರುಣಾಚಲ ಪ್ರದೇಶದವರಲ್ಲದ ಆದಿವಾಸಿಗಳಿಗೆ ರಾಜ್ಯದಲ್ಲಿ ಶಾಶ್ವತವಾಗಿ ನೆಲೆಸಲು ಸರ್ಕಾರ ಅವಕಾಶ ಮಾಡಿಕೊಡುವ ನಿರ್ಧಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರು ನಡೆಸಿದ ಗೋಲಿಬಾರ್​ನಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ನಾಂಸಾಯಿ, ಚನಾಗ್ಲಂಗ್ ಜಿಲ್ಲೆಗಳಲ್ಲಿ

Read More...

ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರ ಅಪಹರಣ,ವರದಿ ಕೇಳಿದ ಸುಷ್ಮಾ ಸ್ವರಾಜ್

ನವದೆಹಲಿ: 24 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ವರದಿ ಕೇಳಿದ್ದಾರೆ.ಮಾಧ್ಯಮಗಳ ವರದಿಯನ್ನು ಟ್ವೀಟ್ ನಲ್ಲಿ ಟ್ಯಾಗ್ ಮಾಡಿರುವ

Read More...

ಆಯೋಗದಲ್ಲಿ ವಿಶ್ವಾಸಾರ್ಹತೆಯ ಕೊರತೆ... ರಾಷ್ಟ್ರಪತಿಗೆ ಪತ್ರ ಬರೆದ 66 ಮಾಜಿ ಅಧಿಕಾರಿಗಳು

ನವದೆಹಲಿ: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಚುನಾವಣಾ ಆಯೋಗ ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿದೆ ಎಂದು 66 ಮಾಜಿ ಅಧಿಕಾರಿಗಳು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗ ವಿಶ್ವಾಸಾರ್ಹತೆಯ ಕೊರತೆ ಹಾಗೂ ದೇಶ ಸಮಗ್ರತೆ ಅಪಾಯ ಉಂಟಾಗಿದೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಚ್​ 27ರಂದು ಪ್ರಧಾನಿ ಮೋದಿ ಎ-ಸ್ಯಾಟ್ ಪರೀಕ್ಷೆ

Read More...
More
« First  <  Previous  Page 152 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا