Urdu   /   English   /   Nawayathi

ದೇಶ

ಕಲ್ಲಿದ್ದಲು ಹಗರಣ ತನಿಖೆ ನಡೆಸುವ ಅಧಿಕಾರಿಗಳ ಪಟ್ಟಿ ಕೊಡಿ: ಇಡಿ, ಸಿಬಿಐಗೆ ಸುಪ್ರೀಂ ಸೂಚನೆ

ನವದೆಹಲಿ: 18 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಕಲ್ಲಿದ್ದಲು ನಿವೇಶನ ಹಂಚಿಕೆ ಹಗರಣದ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದ (ಇಡಿ) ಎಲ್ಲ ಅಧಿಕಾರಿಗಳ ಪಟ್ಟಿ ನೀಡುವಂತೆ ಉಭಯ ಸ್ವಾಯತ್ತ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಜಾರಿ ನಿರ್ದೇಶನಾಲಯ 40ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅನುಮತಿ

Read More...

ಅಯೋಧ್ಯೆ ತೀರ್ಪು: ಏನಿದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ?

ನವದೆಹಲಿ: 09 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ದಶಕಗಳ ಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಶನಿವಾರ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ ನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. 69 ವರ್ಷಗಳ ರಾಮಜನ್ಮಭೂಮಿ-ಬಾಬ್ರಿ  ಮಸೀದಿ ಕೇಸಿಗೆ ಇಂದು ತೆರೆ ಬೀಳಲಿದೆ. ಸುಪ್ರೀಂ ಕೋರ್ಟ್ ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ರಂಜನ್ ಗೊಗೊಯ್, ಮುಂದಿನ ಮುಖ್ಯ

Read More...

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಪೊಲೀಸರ ಗುಂಡಿಗೆ ಇಬ್ಬರು ಬಲಿ

ಗುವಾಹತಿ: 12 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಗುಂಪೊಂದರ ಮೇಲೆ ಪೊಲೀಸರ ಹಾರಿಸಿದ​ ಗುಂಡಿಗೆ ಇಬ್ಬರು ಬಲಿಯಾಗಿರುವ ಘಟನೆ ಅಸ್ಸೋಂನ ಗುವಾಹತಿಯಲ್ಲಿ ನಡೆದಿದೆ. ಗುವಾಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧಿಕಾರಿವೋರ್ವರು ನೀಡಿರುವ ಮಾಹಿತಿ ಪ್ರಕಾರ, ಓರ್ವ ಗಾಯಾಳು ಆಸ್ಪತ್ರೆಗೆ ದಾಖಲಿಸುವ ಮುನ್ನವೇ

Read More...
More
« First  <  Previous  Page 23 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا