Urdu   /   English   /   Nawayathi

ದೇಶ

ರಫೆಲ್ ಒಪ್ಪಂದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ದೇಶಕ್ಕೆ ಸಂದ ಜಯ: ಕಾಂಗ್ರೆಸ್

ನವದೆಹಲಿ: 10 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನೀಡಿರುವ ತೀರ್ಪನ್ನು ಮರುಪರಿಶೀಲಿಸುವ ವಿಶೇಷ ಹಕ್ಕನ್ನು ನೀಡಬಾರದು ಎಂಬ ಕೇಂದ್ರ ಸರ್ಕಾರದ ಆಕ್ಷೇಪವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿರುವುದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ. ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್, ಇದು ದೇಶಕ್ಕೆ ಸಂದ ಜಯ ಎಂದು ಹೇಳಿದೆ. Congress✔@INCIndia This

Read More...

ರಾಜಸ್ಥಾನದಲ್ಲಿ ಭಾರೀ ಮಳೆ: ಮುಳುಗಿದ ಬಸ್‌; 35 ಯಾತ್ರಿಕರ ರಕ್ಷಣೆ

ಚಿತ್ತೋರ್‌ಗಡ: 19 ಜೂನ್ 2019 (ಫಿಕ್ರೋಖಬರ್ ಸುದ್ದಿ)ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೊಡಿಯಾನಾ ಎಂಬಲ್ಲಿ ಯಾತ್ರಿಕರ ಬಸ್ಸೊಂದು ನಾಲೆಯ ನೀರಿನಲ್ಲಿ ಮುಳುಗಿದೆ. ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಎಲ್ಲಾ 35 ಯಾತ್ರಿಕರನ್ನು ರಕ್ಷಿಸಲಾಗಿದೆ. ಭಾರೀ ಪ್ರಮಾಣದ ನೀರು ಪ್ರವಾಹೋಪಾದಿಯಲ್ಲಿ ರಸ್ತೆಯ ಮೇಲೆ ಹರಿದು ಬಂದಿದೆ. ಬಸ್‌ ಮುಂದಕ್ಕೆ ಚಲಿಸಿ ನಾಲೆಗೆ

Read More...

ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚೆ

ನವದೆಹಲಿ: 07 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕರ್ನಾಟಕದಲ್ಲಿನ  ರಾಜಕೀಯ  ಬೆಳವಣಿಗೆ ಕುರಿತಂತೆ ನವದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚಿಸಲಾಗಿದೆ. ಆದರೆ, ಯಾರ ಹೆಸರನ್ನೂ ಉಲ್ಲೇಖಿಸಿ  ಚರ್ಚೆ ನಡೆಸಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯವರೆಗೂ ಈ ಚರ್ಚೆ ಮುಂದುವರೆಯುವ ಸಾಧ್ಯತೆ

Read More...
More
« First  <  Previous  Page 25 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا