Urdu   /   English   /   Nawayathi

ದೇಶ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆ ಅಮಾನತು

ನಾಗಪುರ್: 29 ಜನುವರಿ (ಫಿಕ್ರೋಖಬರ್ ಸುದ್ದಿ) 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ಹಣ ಎಸೆದ ಮುಖ್ಯ ಪೊಲೀಸ್ ಪೇದೆಯನ್ನು ಮಂಗಳವಾರ ಅಮಾನತು ಮಾಡಲಾಗಿದೆ. ಮಹಾರಾಷ್ಟ್ರ ನಾಗಪುರದ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾನಮತ್ತ ಮುಖ್ಯ ಪೊಲೀಸ್ ಪೇದೆ ಪ್ರಮೋದ್ ವಲ್ಕೆ ಅವರು ಮಕ್ಕಳ ಮೇಲೆ ಹಣ ಎಸೆಯುತ್ತಿರುವ ವಿಡಿಯೋ

Read More...

ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮಹಾರಾಷ್ಟ್ರದಲ್ಲಿ ಬಿಜೆಪಿ ಸೇರಲು 'ಕೈ' ಕೊಟ್ಟ ಮಾಜಿ ಸಂಸದ!

ನವದೆಹಲಿ: 25 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಲೋಕಸಭೆ ಚುನಾವಣೆ ಕಾವು ಜೋರಾಗಿದ್ದು ಈ ನಡುವೆ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು ಮಾಜಿ ಸಂಸದ ಹಾಗೂ ಜಿಲ್ಲಾಧ್ಯಕ್ಷ ರಾಜಿನಾಮೆ ನೀಡಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಲೆನೋವಾಗಿ ಪರಿಣಮಿಸಿದೆ. ಮಹಾರಾಷ್ಟ್ರದ ಸಂಗ್ಲಿಯ ಪ್ರತೀಕ್ ಪಾಟೀಲ್ ಮತ್ತು ಸತಾರಾದ ರಂಜಿತ್ ಸಿಂಗ್ ನಾಯ್ಕ್ ನಿಂಬಾಳ್ಕರ್ ಕಾಂಗ್ರೆಸ್

Read More...

ನಿರಾಧಾರ, ಸುಳ್ಳುಸುದ್ದಿ; ಗೃಹ ಸಚಿವಾಲಯ ಭೇಟಿ ಕುರಿತ ಸುದ್ದಿ ಕುರಿತು ಒಮರ್ ಕಿಡಿ

ಶ್ರೀನಗರ: 26 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಸಹಕಾರ ಕೋರಿ ಗೃಹಬಂಧನದಲ್ಲಿರುವ ಮಾಜಿ ಸಿಎಂಗಳಾದ ಓಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಕೇಂದ್ರ ಗೃಹ ಸಚಿವಾಲಯ ಸಂಪರ್ಕಿಸಿದೆ ಎಂಬ ವರದಿಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ್ದು, ವರದಿ

Read More...
More
« First  <  Previous  Page 37 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا