Urdu   /   English   /   Nawayathi

ದೇಶ

ರೈತನಿಂದ ವೈದ್ಯರವರೆಗೆ ನಿಸ್ವಾರ್ಥ ಸೇವೆಗೆ ಗೌರವ

ಹೊಸದಿಲ್ಲಿ: 27 ಜನುವರಿ (ಫಿಕ್ರೋಖಬರ್ ಸುದ್ದಿ) ಕೆಲವು ವರ್ಷಗಳಂತೆ ಈ ಬಾರಿಯೂ ಪದ್ಮ ಪ್ರಶಸ್ತಿಗಳು ದೇಶದ ಮೂಲೆ ಮೂಲೆಯಲ್ಲಿ ನಿಸ್ವಾರ್ಥ ಸೇವೆ ನೀಡುತ್ತಿರುವ ಎಲೆಮರೆ ಕಾಯಿಗಳನ್ನು ಅರಸುತ್ತಾ ಬಂದಿವೆ. ಪದ್ಮ ಗೌರವಕ್ಕೆ ಪಾತ್ರರಾದ 112 ಮಂದಿ ಸಾಧಕರ ಪೈಕಿ 12 ಮಂದಿ ರೈತರು, 14 ವೈದ್ಯರು ಮತ್ತು 9 ಕ್ರೀಡಾಳುಗಳೂ ಸೇರಿದ್ದಾರೆ. ಬೇಬಿಕಾರ್ನ್ ಬೆಳೆಯುವ ರೈತನಿಂದ ಹಿಡಿದು, ಕ್ಯಾಟರ್ಯಾಕ್ಟ್

Read More...

ಅಸ್ಸಾಂ ರೈಲು ನಿಲ್ದಾಣ, ಟ್ರೈನ್‌ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ

ಗುವಾಹಟಿ: 04 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಅಸ್ಸಾಂ ನ ಮೋರಿಗಾಂವ್‌ ಜಿಲ್ಲೆಯಲ್ಲಿ ಅವಧ್‌-ಅಸ್ಸಾಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತು ಗುವಾಹಟಿ ರೈಲು ನಿಲ್ದಾಣದಲ್ಲಿ  ಭಾರೀ ಪ್ರಮಾಣದ ಜಿಲೆಟಿನ್‌  ಕಡ್ಡಿಗಳು, ಡಿಟೋನೇಟರ್‌ಗಳು ಮತ್ತು ಫ್ಯೂಸ್‌ ವಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಆರ್‌ಪಿ ಹೇಳಿದೆ. ಗುವಾಹಟಿ ರೈಲು ನಿಲ್ದಾಣದ

Read More...

ಪ್ರಧಾನಿ ಮೋದಿ, ಅಮಿತ್ ಶಾಗೆ ಕ್ಲೀನ್‌ಚಿಟ್ ವಿರೋಧಿಸಿದ್ದ ಚುನಾವಣಾ ಆಯುಕ್ತ ಲವಾಸ

ನವದೆಹಲಿ: 06 ಮೇ (ಫಿಕ್ರೋಖಬರ್ ಸುದ್ದಿ) ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಒಂದು ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್‌ಚಿಟ್‌ ನೀಡುವುದನ್ನು ಚುನಾವಣಾ ಆಯುಕ್ತ ಅಶೋಕ್ ಲವಾಸ ವಿರೋಧಿಸಿದ್ದರು ಎಂದು ವರದಿಯಾಗಿದೆ. ಗುಜರಾತ್‌ನ ಪಠಾಣ್‌ನಲ್ಲಿ ಮೋದಿ ಅವರು ಏಪ್ರಿಲ್

Read More...
More
« First  <  Previous  Page 100 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا