Urdu   /   English   /   Nawayathi

ದೇಶ

ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟು: ತುರ್ತು ಸಭೆ ಕರೆದ ಪ್ರಧಾನಿ ಕಚೇರಿ

ನವದೆಹಲಿ: 13 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟು ಪರಿಹರಿಸಲು ಪ್ರಧಾನಿ ಕಚೇರಿ ಶುಕ್ರವಾರ ತುರ್ತು ಸಭೆ ಕರೆದಿದೆ. ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರು ಸಭೆ ಕರೆದು ಪರಿಸ್ಥಿತಿ ಪರೀಶಿಲಿಸುವಂತೆ ಮನವಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನಿ ಕಾರ್ಯದರ್ಶಿ

Read More...

ದೆಹಲಿಯಲ್ಲಿ ಹೊತ್ತಿ ಉರಿದ ನಾಲ್ಕು ಕೆಮಿಕಲ್ ಫ್ಯಾಕ್ಟರಿ

ನವದೆಹಲಿ: 29 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪಶ್ಚಿಮ ದೆಹಲಿಯಲ್ಲಿ ನರೈನಾ  ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ. ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಸ್ಥಳಕ್ಕೆ 30 ಅಗ್ನಿ

Read More...

ಬಂಗಾಳದಲ್ಲಿ ಹಿಂಸಾಚಾರ : ದೆಹಲಿಯಲ್ಲಿ ಬಿಜೆಪಿ ಮೌನ ಪ್ರತಿಭಟನೆ

ಹೊಸದಿಲ್ಲಿ: 15 ಮೇ (ಫಿಕ್ರೋಖಬರ್ ಸುದ್ದಿ) ಅಮಿತ್‌ ಶಾ ಅವರು ಮಂಗಳವಾರ ಕೋಲ್ಕತಾದಲ್ಲಿ ರೋಡ್‌ ಶೋ ನಡೆಸುತ್ತಿದ್ದ ವೇಳೆ ಹಿಂಸಾಚಾರ ಸಂಭವಿಸಿರುವುದನ್ನು ಖಂಡಿಸಿ ಬಿಜೆಪಿ ಮೌನ ಪ್ರತಿಭಟನೆ ನಡೆಸಿದೆ. ಕೇಂದ್ರ ಸಚಿವ ಹರ್ಷವರ್ಧನ್‌,ಜೀತೇಂದ್ರ ಸಿಂಗ್‌ ,ವಿಜಯ್‌ ಗೋಯಲ್‌ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾದರು. ನೂರಾರು ಮಂದಿ ಮುಖಂಡರು ಮತ್ತು

Read More...
More
« First  <  Previous  Page 143 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا