Urdu   /   English   /   Nawayathi

ದೇಶ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಶಿಫಾರಸು

ನವದೆಹಲಿ: 12 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸೇರಿದಂತೆ ಯಾವೊಂದು ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಮಂಗಳವಾರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದೆ. ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ

Read More...

ಕಾಶ್ಮೀರ ಕಣಿವೆಯಲ್ಲಿ ರಕ್ತಪಾತ: ಪಾಕ್‌ ಕ್ರಿಕೆಟಿಗ ಆಫ್ರಿದಿ ಆಕ್ರೋಶ

ಹೊಸದಿಲ್ಲಿ: 03 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಪಾಕ್‌ ಕ್ರಿಕೆಟಿಗ ಶಾಹೀದ್‌ ಆಫ್ರಿದಿ ಇದೀಗ ಮತ್ತೂಮ್ಮೆ ಕಾಶ್ಮೀರ ವಿಷಯವನ್ನು ಕೆದಕಿದ್ದಾರೆ. ಕಾಶ್ಮೀರೀ ಜನರ ಸ್ವಾತಂತ್ರ್ಯ ಮತ್ತು ಸ್ವಯಂ ಆಡಳಿತೆಗಾಗಿ ಟ್ಟಿಟರ್‌ನಲ್ಲಿ  ಧ್ವನಿ ಎತ್ತರಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ  ಭಾರತದ ಸೈನಿಕರಿಂದ

Read More...

ಪತ್ರಕರ್ತರನ್ನು ಹತ್ಯೆ ಪ್ರಕರಣದಲ್ಲಿ ಇಬ್ಬರು ಶಾಸಕರ ವಿರುದ್ಧ ಕೊಲೆ ಕೇಸ್ ದಾಖಲು

ಅಗರ್ತಲ(ತ್ರಿಪುರ): 03 ಜುಲೈ (ಫಿಕ್ರೋಖಬರ್ ಸುದ್ದಿ) ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತ್ರಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೈತ್ರಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಬಿಜೆಪಿಯ ಅಂಗಪಕ್ಷವಾದ ಐಪಿಎಫ್‍ಟಿ ಇದನ್ನು ನಿರಾಕರಿಸಿದ್ದು, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಶಾಸಕರ ವಿರುದ್ಧ ಸಿಬಿಐ ದೂರು

Read More...
More
« First  <  Previous  Page 159 of 160  Next  > 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا