Urdu   /   English   /   Nawayathi

ದೇಶ

ರ್ಯಾಲಿ ರದ್ದು ಮಾಡಿದರೆ ರೂ.25 ಲಕ್ಷ ಕೊಡುತ್ತೇನೆಂದಿತ್ತು ಕಾಂಗ್ರೆಸ್: ಓವೈಸಿ

ನಿರ್ಮಲ್ (ತೆಲಂಗಾಣ): 20 ನವೆಂಬರ್ (ಫಿಕ್ರೋಖಬರ್ ಸುದ್ದಿ) ತೆಲಂಗಾಣ ರಾಜ್ಯದ ನಿರ್ಮಲ್ ನಗರದಲ್ಲಿ ರ್ಯಾಲಿ ರದ್ದು ಮಾಡಿದರೆ, ರೂ.25 ಲಕ್ಷ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವರು, ರ್ಯಾಲಿ ರದ್ದು ಮಾಡಲು ಕಾಂಗ್ರೆಸ್ ರೂ.25 ಲಕ್ಷ ನೀಡುವುದಾಗಿ ತಿಳಿಸಿತ್ತು. ನೀವು ನಮಗೇನು ಕೊಡುತ್ತೀರಿ?

Read More...

ಜಮ್ಮು ಕಾಶ್ಮೀರದಲ್ಲಿ ನಾರ್ವೆಯವರಿಗೇನು ಕೆಲಸ ? ಕೇಂದ್ರಕ್ಕೆ ಅಬ್ದುಲ್ಲ

ಶ್ರೀನಗರ: 27 ನವೆಂಬರ್ (ಫಿಕ್ರೋಖಬರ್ ಸುದ್ದಿ) ನಾರ್ವೆಯ ಮಾಜಿ ಪ್ರಧಾನಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು ಅವರು ರಾಜ್ಯದಲ್ಲಿನ ಪ್ರತ್ಯೇಕತಾವಾದಿ ನಾಯಕರನ್ನು ಭೇಟಿಯಾಗಿರುವ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕೆಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲ ಆಗ್ರಹಿಸಿದ್ದಾರೆ. ಈ ಬಗ್ಗೆ ಅಬ್ದುಲ್ಲ ಅವರು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ

Read More...

ಮರಾಠ, ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲಿದೆ ಮಹಾ ಸರ್ಕಾರ

ಮುಂಬೈ: 01 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಕಳೆದ ಜನವರಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾ ಖಂಡಿಸಿ ನಡೆದ ಬಂದ್ ವೇಳೆ ಹಾಗೂ ಇತ್ತೀಚಿನ ಮರಾಠ ಮೀಸಲಾತಿ ಹೋರಾಟದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ತಿಳಿಸಿದ್ದಾರೆ. ಆದಾಗ್ಯೂ, ಗಂಭೀರ ಅಪರಾಧ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಮಹಾರಾಷ್ಟ್ರ

Read More...
More
« First  <  Previous  Page 49 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا