Urdu   /   English   /   Nawayathi

ವಿದೇಶ ಸುದ್ದಿ

ಕಾಶ್ಮೀರ ವಿಚಾರವಾಗಿ ಭಾರತದ ನಿಲುವು ಸ್ಪಷ್ಟ, ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ: ಅಮೆರಿಕಕ್ಕೆ ಜೈ ಶಂಕರ್ ಸ್ಪಷ್ಟನೆ

ವಾಷಿಂಗ್ಟನ್: 02 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಕಾಶ್ಮೀರ ವಿಚಾರದಲ್ಲಿ ಭಾರತದ ನಿಲುವು ಸ್ಪಷ್ಟವಾಗಿದ್ದು, ಮೂರನೇ ವ್ಯಕ್ತಿ ಅಥವಾ ರಾಷ್ಟ್ರದ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ನ್ಯೂಯಾರ್ಕ್ಗೆ ತೆರಳಿದ್ದ ಜೈ ಶಂಕರ್ ಭಾನುವಾರ ವಾಷಿಂಗ್ಟನ್ಗೆ

Read More...

ಭೀಕರ ರಸ್ತೆ ಅಪಘಾತ : 14 ಜನ ಸಾವು, 19 ಮಂದಿಗೆ ಗಾಯ

ಕಠ್ಮಂಡು(ನೇಪಾಳ): 15 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಸಿಂಧುಪಾಲ್ಚೋಕ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಜನ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಪಘಾತಕ್ಕೊಳಗಾದ ಬಸ್​ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದು, ಅದರಲ್ಲಿ 14 ಜನ ಸಾವನ್ನಪ್ಪಿದ್ದಾರೆ. ಉಳಿದಂತೆ 19 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ANI✔@ANI #UPDATE Nepal: 14 persons dead & 19 injured after a bus carrying 40 passengers

Read More...

ಆಫ್ಘನ್’ನ ಘಜ್ನಿ ಪ್ರಾಂತ್ಯವನ್ನು ವಶಕ್ಕೆ ಪಡೆಯಲು ತಾಲಿಬಾನಿಗಳ ಯತ್ನ, 14 ಪೊಲೀಸರ ಹತ್ಯೆ

ಕಾಬೂಲ್: 11 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದೆ. ಘಜ್ನಿ ಪ್ರಾಂತ್ಯವನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಬಂಡುಕೋರರು 14 ಪೊಲೀಸರನ್ನು ಕೊಂದು, ಹಲವರನ್ನು ಗಾಯಗೊಳಿಸಿದ್ದಾರೆ. ಪ್ರಾಂತ್ಯದ ರಾಜಧಾನಿ ಮೇಲೆ ಪ್ರಾಬಲ್ಯ ಹೊಂದಲು ತಾಲಿಬಾನ್ ಉಗ್ರರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 14 ಮಂದಿ

Read More...
More
« First  <  Previous  Page 25 of 34  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا