Urdu   /   English   /   Nawayathi

ದೇಶ

15,000 ರೈತರಿಂದ ರಾಷ್ಟ್ರ ರಾಜಧಾನಿಗೆ ಮುತ್ತಿಗೆ: ಬಿಗಿಭದ್ರತೆ

ದೆಹಲಿ: 21 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ 15,000 ಕ್ಕಿಂತ ಹೆಚ್ಚು ರೈತರು ರಾಷ್ಟ್ರ ರಾಜಧಾನಿಗೆ ಮುತ್ತಿಗೆ ಹಾಕಿದ್ದು ದೆಹಲಿ– ಉತ್ತರಪ್ರದೇಶ ಗಡಿಭಾಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸೆಪ್ಟಂಬರ್ 17 ರಂದು ಉತ್ತರ ಪ್ರದೇಶ ಶಹರಾನ್ ಪುರದಿಂದ, ಭಾರತ್ ಕಿಸಾನ್ ಯುನಿಯನ್ (BKU) ನೇತೃತ್ವದಲ್ಲಿ ಆರಂಭವಾಗಿದ್ದ ಪ್ರತಿಭಟನೆ ಇಂದು

Read More...

ರೇಪ್‌ ಕೇಸು ಹಿಂಪಡೆಯಲು ಆರೋಪಿ ಬಿಜೆಪಿ ಶಾಸಕನ ಒತ್ತಡ ?

ಹೊಸದಿಲ್ಲಿ: 10 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ರೇಪ್‌ ಆರೋಪಿಯಾಗಿರುವ ಉತ್ತರ ಪ್ರದೇಶ ಉನ್ನಾವೋ  ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೇಂಗಾರ್‌ ಮತ್ತು ರೇಪ್‌ ಸಂತ್ರಸ್ತೆಯ ಚಿಕ್ಕಪ್ಪನ ನಡುವೆ ನಡೆದದ್ದೆನ್ನಲಾದ ಫೋನ್‌ ಸಂಭಾಷಣೆಯು, ತನ್ನ ವಿರುದ್ದದ ರೇಪ್‌ ಕೇಸನ್ನು ಹಿಂಪಡೆಯುವಂತೆ ಆರೋಪಿ ಶಾಸಕ ಒತ್ತಡ ಹಾಕಿರುವುದನ್ನು ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು

Read More...

36 ವರ್ಷಗಳ ರಾಜಕೀಯ ದ್ವೇಷ ಮರೆತು ಕೆಸಿಆರ್ ವಿರುದ್ಧ ಒಂದಾದ ಕಾಂಗ್ರೆಸ್-ಟಿಡಿಪಿ

ಹೈದರಾಬಾದ್: 12 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ದಕ್ಷಿಣ ಭಾರತದಲ್ಲಿ ರಾಜಕೀಯ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಾರ್ಟಿ(ಟಿಡಿಪಿ) 36 ವರ್ಷಗಳ ದ್ವೇಷವನ್ನು ಬದಿಗಿಟ್ಟು ಒಗ್ಗೂಡಿರುವುದು ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ. ತೆಲಂಗಾಣದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಮತ್ತು ಟಿಡಿಪಿ ಮಹಾ ಮೈತ್ರಿಕೂಟಕ್ಕೆ ಕಮ್ಯೂನಿಸ್ಟ್ ಪಾರ್ಟಿ ಆಫ್

Read More...
More
« First  <  Previous  Page 119 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا