Urdu   /   English   /   Nawayathi

ದೇಶ

ಕಾವೇರಿ ತಮಿಳುನಾಡು ಬಂದ್ ಹಲವೆಡೆ ಬಸ್‌ಗಳಿಗೆ ತೂರಾಟ

ಚೆನ್ನೈ: 05 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕಾವೇರಿ ನಿರ್ವಹಣಾ ಮಂಡಲಿ ರಚನೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರಸರ್ಕಾರದ ಧೋರಣೆ ಖಂಡಿಸಿ ತಮಿಳುನಾಡಿನಲ್ಲಿ ಬಂದ್‌ಗೆ ಕರೆ ನೀಡಿದ್ದ ವೇಳೆ ಪ್ರತಿಭಟನಾಕಾರರು ರಾಜ್ಯಸಾರಿಗೆ ಸಂಸ್ಥೆಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ

Read More...

ಕೇರಳ: ಮುಂದುವರಿದ ಜಡಿ ಮಳೆ, ಬಲಿ 29, ಆಪರೇಶನ್‌ ಮದದ್‌ ಆರಂಭ

ತಿರುವನಂತಪುರ: 11 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಡಿಮಳೆಗೆ ಬಲಿಯಾಗಿರುವವರ ಸಂಖ್ಯೆ 29ಕ್ಕೇರಿರುವುದಾಗಿ ವರದಿಯಾಗಿದೆ. ಸುಮಾರು 54,000 ಮಂದಿ ನಿರಾಶ್ರಿತರಾಗಿದ್ದಾರೆ. ರಾಜ್ಯದಲ್ಲಿ ವ್ಯಾಪಕ ಭೂಕುಸಿತ, ಪ್ರವಾಹವೇ ಮೊದಲಾದ ದುರಂತಗಳು ಮುಂದುವರಿದಿವೆ. ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸುತ್ತಿರುವ ನಡುವೆಯೇ ಇಡುಕ್ಕಿ ಜಲ

Read More...

ಗುಜರಾತ್‍ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅರೆಸ್ಟ್

ಅಹಮದಾಬಾದ್: 05 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ವಕೀಲರೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇಲೆ ಗುಜರಾತ್‍ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಸಿಐಡಿ ಪೂಲೀಸರು ಇಂದು ಬಂಧಿಸಿದ್ದಾರೆ. 1998ರಲ್ಲಿ ಸಂಜೀವ್ ಭಟ್ ಗುಜರಾತ್‍ನ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಕೀಲರೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು. ವಕೀಲರನ್ನು

Read More...
More
« First  <  Previous  Page 121 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا