Urdu   /   English   /   Nawayathi

ದೇಶ

ಅಮಿತ್ ಶಾ ಇಷ್ಟಪಡುತ್ತಾರೋ, ಇಲ್ಲವೋ ಗೊತ್ತಿಲ್ಲ, ಬಿರಿಯಾನಿ ಕಳುಹಿಸುವಂತೆ ಕೆಸಿಆರ್'ಗೆ ಹೇಳುತ್ತೇನೆ: ಓವೈಸಿ

ಹೈದರಾಬಾದ್: 29 ನವೆಂಬರ್ (ಫಿಕ್ರೋಖಬರ್ ಸುದ್ದಿ) ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಷ್ಟ ಪಡುತ್ತಾರೋ, ಇಲ್ಲವೋ ಗೊತ್ತಿಲ್ಲ. ಬೇಕಿದ್ದರೆ, ಅಮಿತ್ ಶಾ ಅವರಿಗೆ ಬಿರಿಯಾನಿ ಕಳುಹಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಹೇಳುತ್ತೇನೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ಚಂದ್ರಶೇಖರ್

Read More...

ಕೇರಳದಲ್ಲಿನ್ನು ದಿಢೀರ್‌ ಹರತಾಳ ನಡೆಸುವಂತಿಲ್ಲ: ಹೈಕೋರ್ಟ್‌ ಆದೇಶ

ತಿರುವನಂತಪುರ: 07 ಜನುವರಿ (ಫಿಕ್ರೋಖಬರ್ ಸುದ್ದಿ) ರಾಜ್ಯದಲ್ಲಿ ದಿಢೀರ್‌ ಹರತಾಳ ನಡೆಸುವುದನ್ನು ನಿಷೇಧಿಸಿ ಕೇರಳ ಹೈಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ಯಾವುದೇ ಸಂಘಟನೆಗಳು ಮತ್ತು ಪಕ್ಷಗಳು ಹರತಾಳಕ್ಕೆ ದಿಢೀರ್‌ ಕರೆ ನೀಡುವಂತಿಲ್ಲ. ಒಂದು ವೇಳೆ ಹರತಾಳ ನಡೆಸುವುದಾದರೆ ಕನಿಷ್ಠ ಏಳು ದಿನಗಳ ಮುಂಚಿತವಾಗಿ ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ಆದೇಶದಲ್ಲಿ

Read More...

ಮೇಲ್ಮನೆಯಲ್ಲಿ ಅಗ್ನಿಪರೀಕ್ಷೆ ಗೆದ್ದ ಮೋದಿಯ ಮೇಲ್ವರ್ಗದ ಮೀಸಲಾತಿ ಬಿಲ್..!

ನವದೆಹಲಿ: 10 ಜನುವರಿ (ಫಿಕ್ರೋಖಬರ್ ಸುದ್ದಿ) ಲೋಕಸಭೆಯಲ್ಲಿ ಬಹುಮತದಿಂದ ನಿನ್ನೆಯಷ್ಟೇ ಅಂಗೀಕೃತವಾಗಿದ್ದ ಮೇಲ್ವರ್ಗದವರಿಗೆ ಶೇ% 10 ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆಗೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿಗಳ ಸಹಿ ಮಾತ್ರ ಬಾಕಿ ಇದ್ದು, ನಂತರ ಮಸೂದೆ ಜಾರಿಯಾಗಲಿದೆ‌. ಸಂಸತ್ತಿನ ಉಭಯ ಸದನಗಳಲ್ಲಿ ಈ‌ ಮಸೂದೆಯನ್ನು ಬಹುಮತದಿಂದ ಅಂಗೀಕಾರ ಮಾಡಿರುವ

Read More...
More
« First  <  Previous  Page 138 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا