Urdu   /   English   /   Nawayathi

ಬೇ ನ್ಯೂಸ್

“ಹಾಸನದ ಜನ ತುಂಬಾ ಒಳ್ಳೆಯವರು” : ಡಿಕೆಶಿ ಹೀಗೆ ಗುಣಗಾನ ಮಾಡಿದ್ದೇಕೆ..?

ಬೆಂಗಳೂರು: 09 ಜುಲೈ (ಫಿಕ್ರೋಖಬರ್ ಸುದ್ದಿ) ಮೂವತ್ತೈದು-ನಲವತ್ತು ವರ್ಷದಲ್ಲಿ ಹಾಸನಕ್ಕೆ ಹೋಗಿರಲಿಲ್ಲ. ಇತ್ತೀಚೆಗೆ ಹೋಗಿದ್ದೆ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಡಿ.ಕೆ.ಶಿವಕುಮಾರ್ ವಿಧಾನಪರಿಷತ್‍ನಲ್ಲಿ ಗುಣಗಾನ ಮಾಡಿದರು. ಪ್ರಶ್ನೋತ್ತರ ಕಲಾಪದಲ್ಲಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರು, ನುಗ್ಗೇಹಳ್ಳಿ ಏತನೀರಾವರಿ ಯೋಜನೆಗಾಗಿ ಭೂಮಿ ಬಿಟ್ಟುಕೊಟ್ಟ ರೈತರಿಗೆ ಪರಿಹಾರ

Read More...

ರಾಜ್ಯದ 18 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: 14 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಸ್ವಾತಂತ್ರ್ಯೋತ್ಸವ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ರಾಷ್ಟ್ರಪತಿಗಳ ಪದಕ ರಾಜ್ಯದ 18 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಭಿಸಿದೆ. ಪ್ರಶಸ್ತಿ ಪಡೆದ ಪೊಲೀಸ್ ಅಧಿಕಾರ ಪಟ್ಟಿ ಈ ಕೆಳಕಂಡಂತಿದೆ. ಟಿ. ಸುಂದರರಾಜು- ಉಪಕಮಾಂಡೆಂಟ್, ಕೆಎಸ್‍ಆರ್‍ಪಿ ತುಮಕೂರು ಎಂ.ಎನ್.

Read More...

ಓಮಾನ್‍ಗೆ 8 ಕೋಟಿ ರೂ. ಮಾದಕ ದ್ರವ್ಯ ಸಾಗಾಟ: ಯುವತಿ ಬಂಧನ

ಕಾಸರಗೋಡು: 09 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ವಿದೇಶಗಳಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ನಿಷೇಧಿತ ಮಾದಕ ದ್ರವ್ಯ ಹಶಿಶ್ ಸಾಗಿಸುತ್ತಿದ್ದ ಆರೋಪದಲ್ಲಿ ಕನ್ಯಾಕುಮಾರಿಯ ಇಪ್ಪತ್ತೊಂದರ ಹರಯದ ಯುವತಿಯನ್ನು ಅಬಕಾರಿ ಗುಪ್ತಚರ ಇಲಾಖೆ ಅಧಿಕಾರಿಗಳು ಪಾಲಕ್ಕಾಡ್ ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿಂಧುಜಾ ಎಂದು ಗುರುತಿಸಲಾಗಿದೆ. ಪ್ಲ್ಯಾಸ್ಟಿಕ ಚೀಲದಲ್ಲಿ

Read More...
More
« First  <  Previous  Page 142 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا