Urdu   /   English   /   Nawayathi

ಬೇ ನ್ಯೂಸ್

ಮಂಗಳೂರು ದೇವಾಲಯದ ಎಲ್ಲಾ ಸೇವೆಗಳೂ ರದ್ದು: ಶ್ರೀರಾಮುಲು

ಮಂಗಳೂರು: 17 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ದೇವಾಲಯಗಳು, ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಬಗೆಯ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದ ಸಭೆಯಲ್ಲಿ ಜಿಲ್ಲಾಡಲಿತ ಈ ಘೋಷಣೆ ಮಾಡಿದೆ. ದೇವಾಲಯಗಳಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರವೇ ಅವಕಾಶವಿರಲಿದೆ, ಸೇವೆಗಳೆಲ್ಲವೂ

Read More...

ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡುತ್ತೀರಾ ಎಚ್ಚರ…

ಉಡುಪಿ: 07 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ವಿಧಿಸಿದ್ದ ಲಾಕ್ ಡೌನ್ ಆದೇಶ ಸಡಿಲವಾದ ನಂತರ , ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ಸಾರ್ವಜನಿಕರು ತಮ್ಮ ರಾಜ್ಯಗಳಿಗೆ ತೆರಳು ಅನುಮತಿ ನೀಡಿದ್ದು, ಅದರಂತೆ ಉಡುಪಿ ಜಿಲ್ಲೆಗೆ ಸಹ ವಿವಿಧ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ನಾಗರೀಕರು ಅಗಮಿಸುತ್ತಿದ್ದು, ಇವರನ್ನು ಕ್ವಾರಂಟೈನ್ ಮಾಡಲು ಸರ್ಕಾರದ

Read More...

ಪುತ್ರಿ ಮೇಲೆ ಕಣ್ಣಾಕಿದ ಕಾಮುಕನ ಹತ್ಯೆ

ಬೆಂಗಳೂರು: 29 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ನಿದ್ದೆಮಾತ್ರೆಹಾಕಿದ್ದ ರಾಗಿ ಮುದ್ದೆ ನುಂಗಿಸಿ ಗಾಢ ನಿದ್ದೆಗೆ ಜಾರಿದ ನಂತರ ಕೈಕಾಲು ಕಟ್ಟಿಹಾಕಿ ತುರಮಣೆಯಿಂದ ತಲೆ ಕುತ್ತಿಗೆ ಇನ್ನಿತರ ಭಾಗಗಳಿಗೆ ಹೊಡೆದು ಮಹಿಳೆಯೊಬ್ಬರು ಭೀಕರವಾಗಿ ಕೊಲೆಗೈದಿರುವ ದುರ್ಘಟನೆ ಪೀಣ್ಯದಲ್ಲಿ ನಡೆದಿದೆ. ದಾಸರಹಳ್ಳಿಯ ರಘು(೩೨)ಕೊಲೆಯಾದವರು, ಕೃತ್ಯವೆಸಗಿದ್ದ

Read More...
More
« First  <  Previous  Page 144 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا