Urdu   /   English   /   Nawayathi

ದೇಶ

'ಮಹಾ' ಕಗ್ಗಂಟು: ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ, ಸುಪ್ರೀಂ ಮೊರೆ ಹೋದ ಶಿವಸೇನೆ

ಮುಂಬೈ: 12 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರದಲ್ಲಿನ ರಾಜಕೀಯ ಕ್ಷಣ ಕ್ಷಣಕ್ಕೂ ರೋಚಕತೆ ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಸರ್ಕಾರ ರಚಿಸಲು ಬಿಜೆಪಿ ಎರಡು ದಿನ ಅವಕಾಶ ನೀಡಿದ್ದ ರಾಜ್ಯಪಾಲರು ಶಿವಸೇನೆಗೆ ಕೇವಲ 24 ಗಂಟೆಗಳ ಗಡುವು

Read More...

ಸಿಎಎ: 30 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

ನವದೆಹಲಿ: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ್ದ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಸುಮಾರು 25-30 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ತುರ್ಕಮಾನ್ ಗೇಟ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ರಾಜಿಂದರ್ ನಗರ

Read More...

'ಗಲ್ಲು ಬೇಡ, ಜೀವಾವಧಿ ಶಿಕ್ಷೆ ವಿಧಿಸಿ'... ನಿರ್ಭಯಾ ಅಪರಾಧಿಯಿಂದ ಮತ್ತೆ ಅರ್ಜಿ

ನವದೆಹಲಿ: 10 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ಕನೇ ಅಪರಾಧಿಯಾದ ವಿನಯ್ ಶರ್ಮಾ, ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್​ ಮೊರೆ ಹೋಗಿದ್ದಾನೆ. ಅಪರಾಧಿಗಳ ಪರ ವಕೀಲ ಎಪಿ ಸಿಂಗ್​ ಮೂಲಕ ಅನಿಲ್ ಬೈಜಾಲ್​ಗೆ ಅರ್ಜಿ ಸಲ್ಲಿಸಿರುವ ವಿನಯ್​, ಅಪರೂಪದಲ್ಲಿ

Read More...
More
« First  <  Previous  Page 157 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا