Urdu   /   English   /   Nawayathi

ದೇಶ

ಗಜ: ಬಲಿ ಸಂಖ್ಯೆ 45ಕ್ಕೆ; ಕಳಪೆ ಪರಿಹಾರ, ಸಂತ್ರಸ್ತರಿಂದ ಪ್ರತಿಭಟನೆ

ಸೇಲಂ: 19 ನವೆಂಬರ್ (ಫಿಕ್ರೋಖಬರ್ ಸುದ್ದಿ) ಅತ್ಯಂತ ಪ್ರಬಲ ಹಾಗೂ ವಿನಾಶಕಾರಿಯಾಗಿ ಪ್ರಹಾರ ನಡೆಸಿರುವ ಗಜ ಚಂಡಮಾರುತಕ್ಕೆ ಬಲಿಯಾಗಿರುವವರ ಸಂಖ್ಯೆ 45ಕ್ಕೇರಿದೆ. ಚಂಡಮಾರುತ ಸಂತ್ರಸ್ತರು ಕಳಪೆ ಪರಿಹಾರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ, ಅತೃಪ್ತಿ ತೋರ್ಪಡಿಸಿ ಪ್ರತಿಭಟನೆ ನಡೆಸಿರುವ ವರದಿಗಳು ಬಂದಿವೆ. ಈ ನಡುವೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಚಂಡಮಾರುತದ

Read More...

ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು

ನವದೆಹಲಿ: 01 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅವರ ಅಪ್ತ  ಮನೋಜ್ ಅರೋರಾ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಬರ್ಟ್ ವಾದ್ರಾ ಹಾಗೂ ಮನೋಜ್ ಅರೋರಾ  ತಲಾ 5 ಲಕ್ಷ ರೂಪಾಯಿ ಶ್ಯೂರಿಟಿಯ ಬಾಂಡ್  ನೀಡಬೇಕು ಹಾಗೂ ಯಾವುದೇ ಮಾಹಿತಿ ನೀಡಿದೆ ದೇಶದಿಂದ ಬೇರೆಡೆ

Read More...

ದಕ್ಷಿಣ ಭಾರತದ ಧ್ವನಿಯಾಗಲು ಕೇರಳದಿಂದ ಸ್ಪರ್ಧಿಸಿದ್ದೇನೆ: ರಾಹುಲ್ ಗಾಂಧಿ

ವಯನಾಡ್ (ಕೇರಳ): 17 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದಕ್ಷಿಣ ಭಾರತದ ಜನರ ಧ್ವನಿಯಾಗಲು ನಾನು ವಯನಾಡಿನಿಂದ ಸ್ಪರ್ಧಿಸುತ್ತಿದ್ದೇನೆ, ವಯನಾಡಿಗೆ ಧ್ವನಿಯಾಗುವ ಮೂಲಕ ಇಡೀ ದೇಶಕ್ಕೆ ಧ್ವನಿಯಾಗುತ್ತೇನೆ. ನಾನು ದಕ್ಷಿಣ ಭಾರತದಲ್ಲಿ ಸ್ಪರ್ಧಿಸುವುದಾದರೆ, ವಯನಾಡನಿಂದಲೇ ಸ್ಪರ್ಧಿಸುತ್ತೇನೆ ಎಂದು ತೀರ್ಮಾನಿಸಿದೆ. ಅದಕ್ಕೆ ನಾನು ಇಲ್ಲಿಂದಲೇ ಸ್ಪರ್ಧಿಸಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ

Read More...
More
« First  <  Previous  Page 158 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا