Urdu   /   English   /   Nawayathi

ಬೇ ನ್ಯೂಸ್

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ

ಬೆಂಗಳೂರು: 31 ಮೇ 2020 (ಫಿಕ್ರೋಖಬರ್ ಸುದ್ದಿ) ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಮುಂಗಾರು

Read More...

ಉಪ್ಪು ಉದ್ಯಮಕ್ಕೂ ಪೆಟ್ಟು ಕೊಟ್ಟ ಕೋವಿಡ್‌: ರಫ್ತಾಗದೇ ಗೋಕರ್ಣದಲ್ಲಿದೆ ಉಪ್ಪಿನ ರಾಶಿ

ಕಾರವಾರ: 03 ಜೂನ್  2020 (ಫಿಕ್ರೋಖಬರ್ ಸುದ್ದಿ) ಉಪ್ಪು ಜೀವನಾವಶ್ಯಕ ವಸ್ತುಗಳಲ್ಲಿ ಒಂದು. ಅದರಲ್ಲಿಯೂ ಪ್ರಾಕೃತಿಕವಾಗಿ ಬೆಳೆಯುವ ಉಪ್ಪಿಗೆ ಎಲ್ಲಿಲ್ಲದ ಬೇಡಿಕೆ. ಆದರೆ, ಇಡೀ ವಿಶ್ವವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ವೈರಸ್ ಉಪ್ಪಿನ ಉದ್ಯಮಕ್ಕೂ ಪೆಟ್ಟು ನೀಡಿದೆ. ಗೋಕರ್ಣದ ಸಾಣಿಕಟ್ಟಾದ ಉಪ್ಪಿನ ಆಗರದಲ್ಲಿ ಸಮಯಕ್ಕೆ ಸರಿಯಾಗಿ ಉಪ್ಪು ರಫ್ತಾಗದೇ ರಾಶಿ ರಾಶಿ ಉಪ್ಪು

Read More...

ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧ ವಿತರಿಸಿದ್ದಲ್ಲಿ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ: 16 ಜೂನ್ 2020 (ಫಿಕ್ರೋಖಬರ್ ಸುದ್ದಿ) ಜೂನ್ 16: ಜಿಲ್ಲೆಯಲ್ಲಿ ಜ್ವರ ಶೀತ ಕೆಮ್ಮು ರೋಗಿಗಳಿಗೆ ವೈದ್ಯರ ಸಲಹಾ ಚೀಟಿಯಿಲ್ಲದೇ ಯಾವುದೇ ಮೆಡಿಕಲ್ ಶಾಪ್ ಗಳಲ್ಲಿ ಔಷಧ ವಿತರಿಸದಂತೆ ಈಗಾಗಲೇ ಸೂಚಿಸಲಾಗಿದ್ದು, ವೈದ್ಯರ ಚೀಟಿಯಿಲ್ಲದೇ ಮಾರಾಟ ಮಾಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್ ಗಳು ಪ್ರತಿದಿನ

Read More...
More
« First  <  Previous  Page 190 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا