Urdu   /   English   /   Nawayathi

ಬೇ ನ್ಯೂಸ್

ಕಾಸರಗೋಡಿನ ಅಡಿಕೆ ಅಂಗಡಿಯೊಂದರಲ್ಲಿ ಕಳುವು

ಕಾಸರ್‍ಗೋಡ್: 01 ಮೇ (ಫಿಕ್ರೋಖಬರ್ ಸುದ್ದಿ) ಪೊಯಿನಾಚಿ ಪೆಟ್ರೋಲ್ ಪಂಪ್ ಬಳಿಯಿರುವ ಪೊಯಿನಾಚಿ ಟ್ರೇಡರ್ಸ್ ಅಂಗಡಿಯೊಂದರಲ್ಲಿ ಮುಂದಿನ ಶಟರ್ಸ್ ಮುರಿದು ಅಂಗಡಿಯಲ್ಲಿದ್ದ ಅಡಿಕೆಯನ್ನು ಕಳ್ಳರು ಕದ್ದಿದ್ದಾರೆ ಎನ್ನಲಾಗಿದೆ. ಈ ಅಂಗಡಿಯ ಮಾಲೀಕರಾದ ಕೋಳಿಯಡ್ಕ ಪೆರುಂಬಲದ ನಿವಾಸಿ ಎನ್, ಎಂ ನಿಸಾರ್ ಎಂಬುವವರು ಸೋಮವಾರದಂದು ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಶಟರ್ಸ್

Read More...

ಮೂವರು ಶಿಕ್ಷಕಿಯರು ಸೇರಿ ನಾಲ್ವರು ಸಾವು

ಕಲಬುರ್ಗಿ: 02 ಜೂನ್ (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಬಳಿ ಎರಡು ಸರ್ಕಾರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ಕು ಜನ ಮೃತಪಟ್ಟಿದ್ದಾರೆ. ಜೇವರ್ಗಿ ತಾಲ್ಲೂಕು ಚಿಗರತಿಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯರಾದ ಆಯೇಷಾ ಸಿದ್ದಿಕಿ (35), ಫರೀನ್ ಬೇಗಂ (40), ಯಾಳವಾರ ಸರ್ಕಾರಿ ಶಾಲೆಯ ಸಹರಾ ಕಲತೂನ್ (30), ಬಸ್ ಚಾಲಕ ರುಕ್ಕಪ್ಪ ಯಶವಂತರಾಯ

Read More...

ಗೌರಿ ಹತ್ಯೆ ತನಿಖೆ ಮುಗಿಯಲಿ,ಬಳಿಕ ಸತ್ಯ ಗೊತ್ತಾಗುತ್ತೆ:ಪ್ರಕಾಶ್‌ ರೈ

ಚಿಕ್ಕಬಳ್ಳಾಪುರ: 18 ಜೂನ್ (ಫಿಕ್ರೋಖಬರ್ ಸುದ್ದಿ) ಗೌರಿ ಹತ್ಯೆ ತನಿಖೆ ಕೊನೆ ಹಂತಕ್ಕೆ ಬಂದಿದ್ದು, ಅಂತಿಮವಾಗಿ ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರ ಬರಲಿದೆ.ಯಾರು ಕೊಲೆ ಮಾಡಿದ್ದಾರೆ ಎಂದು ತಿಳಿಯಲಿದೆ ಅಲ್ಲಿಯವರೆಗೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ನಟ ಪ್ರಕಾಶ್‌ ರೈ ಹೇಳಿದ್ದಾರೆ.  ಸೋಮವಾರ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಸಂಜಯ್ಯಗಾರಹಳ್ಳಿಯ ಸರ್ಕಾರಿ

Read More...
More
« First  <  Previous  Page 194 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا