Urdu   /   English   /   Nawayathi

ಬೇ ನ್ಯೂಸ್

ಬಿಜೆಪಿ ಶಾಸಕರಿಂದ ಕೆಟ್ಟ ಕಮೆಂಟ್, ದೇಶ ವಿರೋಧಿಗಳೆಂದು ಹಣೆಪಟ್ಟಿ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಆರೋಪ

ಬೆಂಗಳೂರು: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಬೆಂಬಲಿಗರು ವಿದ್ಯಾರ್ಥಿಗಳು ಧರಿಸಿದ ಉಡುಪಿನ ಬಗ್ಗೆ ನಿಂದಿಸಿ ದೇಶ ವಿರೋಧಿಗಳೆಂದು ಕರೆದಿದ್ದಾರೆ ಎಂದು ಸೃಷ್ಟಿ ಕಲೆ, ವಿನ್ಯಾಸ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಯಲಹಂಕದಲ್ಲಿರುವ ಕಾಲೇಜು

Read More...

ಏ.20 ರಿಂದ ಎಲ್ಲ ಇಲಾಖೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: 18 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಏ.20ರಿಂದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಒಳಾಡಳಿತ, ವೈದ್ಯಕೀಯ ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆಹಾರ

Read More...

ಕಾರಾವಾರದಲ್ಲಿ ಭವಿಷ್ಯದಲ್ಲಿ ಕೋವಿಡ್-19 ರೋಗಿಗಳನ್ನು ನಿಭಾಯಿಸುವ ಕುರಿತು ಪೂರ್ವಾಭ್ಯಾಸ

ಕಾರಾವಾರ: 01 ಮೇ 2020 (ಫಿಕ್ರೋಖಬರ್ ಸುದ್ದಿ) ಇಂದು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಆಸ್ಪತ್ರೆ, ಕಾರಾವಾರದಲ್ಲಿ ಭವಿಷ್ಯದಲ್ಲಿ ಕೋವಿಡ್-19 ರೋಗಿಗಳನ್ನು ನಿಭಾಯಿಸುವ ಕುರಿತು ಪೂರ್ವಾಭ್ಯಾಸ ನಡೆಸಲಾಯಿತು. ಈ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮುಂಚಿತ ತಯಾರಿಯು ಪ್ರಮುಖ ಪಾತ್ರ

Read More...
More
« First  <  Previous  Page 199 of 200  Next  > 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا