Urdu   /   English   /   Nawayathi

ಬೇ ನ್ಯೂಸ್

ಜನರಿಗೆ ಸೌಭಾಗ್ಯ ಕೊಡಲಾಗದಿದ್ದರೂ ಸಂಕಷ್ಟ ಕೊಡಬಾರದು : ಎ.ಟಿ.ರಾಮಸ್ವಾಮಿ

ಬೆಂಗಳೂರು: 03 ಜುಲೈ (ಫಿಕ್ರೋಖಬರ್ ಸುದ್ದಿ) ಸ್ವರ್ಗವನ್ನು ಧರೆಗಿಳಿಸಲು ಸಾಧ್ಯವಾಗುವುದಿಲ್ಲ. ಆದರೆ, ಜನರಿಗೆ ನರಕವನ್ನು ಸೃಷ್ಟಿ ಮಾಡದಿದ್ದರೆ ಅದೇ ಒಂದು ದೊಡ್ಡ ಪವಿತ್ರ ಸೇವೆಯಾಗಲಿದೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಮಾರ್ಮಿಕವಾಗಿ ವಿಧಾನಸಭೆಯಲ್ಲಿ ನುಡಿದರು. ರಾಜ್ಯಪಾಲರ ಭಾಷಣವನ್ನು ಅನುಮೋದಿಸುವಂತೆ ಕೋರಿ ಮಾತನಾಡಿದ ಅವರು, ಜನರ ಋಣ, ಆಶೀರ್ವಾದಿಂದ ನಾವು ಸದನಕ್ಕೆ

Read More...

ಶಾಲೆಯ ಗೋಡೆಮೇಲೆ ಅಶ್ಲೀಲ ಬರಹಗಳು, ಕಾರಣ ಕೇಳಿ ಬಿಇಒ ನೋಟಿಸ್ ಜಾರಿ

ಚನ್ನರಾಯಪಟ್ಟಣ: 07 ಜುಲೈ (ಫಿಕ್ರೋಖಬರ್ ಸುದ್ದಿ) ನಗರದ ಶಾಲೆಯೊಂದರ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳ ಗೋಡೆ ಮೇಲೆ ಅಶ್ಲೀಲ ಬರಹಗಳು ಇರುವುದಕ್ಕೆ ಸ್ಪಷ್ಟ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಪಟ್ಟಣದ ನವೋದಯ ಬಾಲಕಿಯರ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳ ಗೋಡೆಗಳ ಮೇಲೆ ಅಶ್ಲೀಲ

Read More...

ಭಟ್ಕಳದ ಇನಾಯತುಲ್ಲಾ ಗವಾಯಿ ಅವರಿಗೆ ದೊರೆತ ಅಜ್ಜೀಬಳ ಪ್ರಶಸ್ತಿ

ಭಟ್ಕಳ: 17 ಜುಲೈ (ಫಿಕ್ರೋಖಬರ್ ಸುದ್ದಿ) ಭಟ್ಕಳದ ಇನಾಯತುಲ್ಲಾ ಗವಾಯಿ ಅವರಿಗೆ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿ,ಎಸ್, ಹೆಗಡೆ ಅಜ್ಜೀಬಳ ಪ್ರಶಸ್ತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗವಾಯಿ ಅವರು ಪತ್ರಕರ್ತರ ಸಂಘಕ್ಕೆ ಅಭಿನಂದಿಸುತ್ತಾ ಧನ್ಯವಾದಗಳನ್ನು ಅರ್ಪಿಸಿದರು. ಈ ಸಂಧರ್ಭದಲ್ಲಿ ತಾಲುಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ

Read More...
More
« First  <  Previous  Page 200 of 200 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا