Urdu   /   English   /   Nawayathi

ಬೇ ನ್ಯೂಸ್

ಹಕ್ಕಿ ಜ್ವರದ ಭೀತಿ; ಪಕ್ಷಿಧಾಮ, ಕೆರೆಗಳಲ್ಲಿ ಹೈ ಅಲರ್ಟ್

ಮೈಸೂರು: 29 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದ ಕೆಲ ಪಕ್ಷಿಧಾಮ ಹಾಗೂ ಕೆರೆಗಳಲ್ಲಿ ಅಪರೂಪದ ಹಕ್ಕಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಅರಣ್ಯ ಇಲಾಖೆ ರಂಗನತಿಟ್ಟು ಪಕ್ಷಿಧಾಮ, ಕೊಕ್ಕರೆ ಬೆಳ್ಳೂರು, ಲಿಂಗಾಂಬುಧಿ ಕೆರೆ ಹಾಗೂ ಕುಕ್ಕರಹಳ್ಳಿ ಕೆರೆಯಲ್ಲಿ ಏವಿಯನ್ ಇನ್ ಫ್ಲ್ಯೂಯೆನ್ಜಾ ಅಥವಾ ಹಕ್ಕಿ ಜ್ವರದ ವಿರುದ್ಧ ಹೈಅಲರ್ಟ್ ಘೋಷಿಸಿದೆ. ಸೋಮವಾರ

Read More...

ನಾಳೆ ‘ಸುಪ್ರೀಂ’ ತೀರ್ಪು, ಏನಾಗಲಿದೆ 17 ಮಂದಿ ಅನರ್ಹ ಶಾಸಕರ ಭವಿಷ್ಯ..?

ಬೆಂಗಳೂರು: 12 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಆಡಳಿತ ಮತ್ತು ಪ್ರತಿಪಕ್ಷಗಳು ಹಾಗೂ ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ 17 ಮಂದಿ ಅನರ್ಹತೆ ಪ್ರಕರಣ ಸಂಬಂಧ ನಾಳೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.ನಾಳೆ ಬೆಳಗ್ಗೆ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿ ಎಂ.ವಿ.ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜಯ್ ಖನ್ನ, ಕೃಷ್ಣಮುರುಳಿ ಅವರ ತ್ರಿಸದಸ್ಯ ಪೀಠ ನೀಡಲಿರುವ ತೀರ್ಪು

Read More...

ಗೋಲಿಬಾರ್‌ನಲ್ಲಿ ಇಬ್ಬರನ್ನು ಕೊಂದ ಪೊಲೀಸರನ್ನು ಕ್ಷಮಿಸಲು‌ ಸಾಧ್ಯವಿಲ್ಲ: ಸುಧೀರ್ ಕುಮಾರ್ ಮರೋಳಿ

ಮಂಗಳೂರು: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಸರ್ಕಾರ ಕೋವಿ ಕೊಟ್ಟಿದೆ ಎಂದು ಗುಂಡು ಹಾರಿಸಿದ ಇನ್​ಸ್ಪೆಕ್ಟರ್ ಶಾಂತಾರಾಂ, ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ, ಇನ್ಸ್‌ಸ್ಪೆಕ್ಟರ್ ಷರೀಫ್ ಅವರೇ, ಅವಿಭಜಿತ ದ.ಕ.ಜಿಲ್ಲೆಯವರು ನಿಮ್ಮನ್ನು ಅಷ್ಟು ಸುಲಭವಾಗಿ ಬಿಡೋದಿಲ್ಲ ಎಂದು ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ ಹೇಳಿದರು. ಸಿಎಎ ವಿರೋಧಿಸಿ ನಗರದ ಅಡ್ಯಾರ್-ಕಣ್ಣೂರಿನಲ್ಲಿ

Read More...
More
« First  <  Previous  Page 4 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا